ಗ್ಯಾರಂಟಿ ಯೋಜನೆ ನಿಲ್ಲುತ್ತವೆ ಅಂತ ಹೇಳಲು ಕುಮಾರಸ್ವಾಮಿಯೇನು ಮುಖ್ಯಮಂತ್ರಿಯೇ? ಭೈರತಿ ಸುರೇಶ್-ಸಚಿವ

ಜನರಿಗೆ ತಮ್ಮ ಸರ್ಕಾರದ ಮೇಲೆ ವಿಶ್ವಾಸವಿದೆ, ಅಧಿಕಾರಕ್ಕೆ ಬಂದ ಮೇಲೆ ಸರ್ಕಾರ ₹ 65,000 ಕೋಟಿಯನ್ನು ವಿವಿಧ ಗ್ಯಾರಂಟಿಗಳ ಯೋಜನೆಗಳ ಅಡಿಯಲ್ಲಿ ಜನರಿಗಾಗಿ ವಿನಿಯೋಗಿಸಿ ಒಂದು ಜನಪರ ಸರ್ಕಾರ ಅನಿಸಿಕೊಂಡಿದೆ, ಕೋಲಾರ ಕ್ಷೇತ್ರದ ಜನ ತಮ್ಮ ಅಭ್ಯರ್ಥಿ ಕೆವಿ ಗೌತಮ್ ಪರ ಮತ ಚಲಾಯಿಸಿ 2 ಲಕ್ಷಕ್ಕೂ ಹೆಚ್ಚು ವೋಟುಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಸುರೇಶ್ ಹೇಳಿದರು.

ಗ್ಯಾರಂಟಿ ಯೋಜನೆ ನಿಲ್ಲುತ್ತವೆ ಅಂತ ಹೇಳಲು ಕುಮಾರಸ್ವಾಮಿಯೇನು ಮುಖ್ಯಮಂತ್ರಿಯೇ? ಭೈರತಿ ಸುರೇಶ್-ಸಚಿವ
|

Updated on: Apr 06, 2024 | 1:53 PM

ಕೋಲಾರ: ಜಿಲ್ಲೆಯ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ರಾಜ್ಯ ಕಾಂಗ್ರೆಸ್ ವಿದ್ಯುಕ್ತವಾಗಿ ಚುನಾವಣಾ ಪ್ರಚಾರ ಶುರು ಮಾಡಿದೆ. ಈ ಸಂದರ್ಭದಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಕೋಲಾರ ಜಿಲ್ಲಾ ಮತ್ತು ಚುನಾವಣಾ ಉಸ್ತುವಾರಿ ಭೈರತಿ ಸುರೇಶ್ (Byrathi Suresh) ಕೋಲಾರ ಕ್ಷೇತ್ರದಲ್ಲಿ (KಒLar LS seat) ಕಾಂಗ್ರೆಸ್ ಪಕ್ಷಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ, ಜನರಿಗೆ ತಮ್ಮ ಸರ್ಕಾರದ ಮೇಲೆ ವಿಶ್ವಾಸವಿದೆ, ಅಧಿಕಾರಕ್ಕೆ ಬಂದ ಮೇಲೆ ಸರ್ಕಾರ ₹ 65,000 ಕೋಟಿಯನ್ನು ವಿವಿಧ ಗ್ಯಾರಂಟಿಗಳ ಯೋಜನೆಗಳ ಅಡಿಯಲ್ಲಿ ಜನರಿಗಾಗಿ ವಿನಿಯೋಗಿಸಿ ಒಂದು ಜನಪರ ಸರ್ಕಾರ ಅನಿಸಿಕೊಂಡಿದೆ, ಕೋಲಾರ ಕ್ಷೇತ್ರದ ಜನ ತಮ್ಮ ಅಭ್ಯರ್ಥಿ ಕೆವಿ ಗೌತಮ್ (KV Gowtham) ಪರ ಮತ ಚಲಾಯಿಸಿ 2 ಲಕ್ಷಕ್ಕೂ ಹೆಚ್ಚು ವೋಟುಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸೋತರೆ, ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಅಂತ ಕುಮಾರಸ್ವಾಮಿ (HD Kumaraswamy) ಹೇಳಿರುವುದನನ್ನು ಅವರ ಗಮನಕ್ಕೆ ತಂದಾಗ ಅವರೇನು ಮುಖ್ಯಮಂತ್ರಿಯಾ? ತಮ್ಮ ಸರ್ಕಾರ ಮಂತ್ರಿ, ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಏನಾದರೂ ಹೇಳಿದ್ದಾರಾ? ತಮ್ಮದು ಬಹುಮತದ ಸರ್ಕಾರ, ಕುಮಾರಸ್ವಾಮಿ ಹೇಳಿದಂತೆ ಕೇಳುವ ಅವಶ್ಯಕತೆ ತಮಗಿಲ್ಲ, ಗ್ಯಾರಂಟಿ ಯೋಜೆನೆಗಳು ನಿಲ್ಲುವ ಸಂಭವವೇ ಇಲ್ಲ, ತಮ್ಮ ಸರ್ಕಾರದ ಮೇಲೆ ನಂಬಿಕೆಯಿಟ್ಟುಕೊಂಡಿರುವ ಜನ 20ಕ್ಕೂ ಲೋಕಸಭಾ ಸೀಟುಗಳನ್ನು ತಮ್ಮ ಪಕ್ಷಕ್ಕೆ ಗೆಲ್ಲಿಸಿ ಕೊಡಲಿದ್ದಾರೆ ಎಂದು ಸುರೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಇದನ್ನೂ ಓದಿ:   ರಾಮನಗರಕ್ಕೆ ಡಿಕೆಶಿ ಕೊಡುಗೆ: ಕುಮಾರಸ್ವಾಮಿ ಪಂಥಾಹ್ವಾನ ಸ್ವೀಕರಿಸಿದ ಶಿವಕುಮಾರ್ ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಸಿದ್ಧ ಎಂದರು!

Follow us
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ