ಪಂಚರತ್ನ ಯಾತ್ರೆ ಸಮಯದಲ್ಲಿ ಮಗುವೊಂದಕ್ಕೆ ನಾಮಕರಣ ಮಾಡಿ ಉಡುಗೊರೆ ರೂಪದಲ್ಲಿ ಹಣ ನೀಡಿದ ಎಚ್ ಡಿ ಕುಮಾರಸ್ವಾಮಿ
ಮಗುವಿಗೆ ರಿಶಿಕ್ ಅಂತ ಹೆಸರಿಟ್ಟ ಕುಮಾರಸ್ವಾಮಿಯರು ಅವನ ಕೈಗೆ ಒಂದಷ್ಟು ನೋಟುಗಳನ್ನು ನೀಡಿದರು.
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಜೆಡಿ(ಎಸ್) ಪಕ್ಷದ ಪಂಚರತ್ನ ಯಾತ್ರೆ (Pancharatna Yatre) ಜೋರಾಗಿ ಮುಂದುವರಿದಿದೆ. ಯಾತ್ರೆ ವೇಳೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ವಾಸ್ತವ್ಯ ಹೂಡಿದ ಅವರನ್ನು ಭೇಟಿಯಾಗಲು ಸುರೇಶ್-ರೂಪಾ ದಂಪತಿ (couple) ತಮ್ಮ ಪುಟ್ಟ ಕಂದನೊಂದಿಗೆ ಬಂದು ಮಗುವಿನ ನಾಮಕರಣ ಮಾಡಬೇಕೆಂದು ಕೋರಿದರು. ಮಗುವಿಗೆ ರಿಶಿಕ್ ಅಂತ ಹೆಸರಿಟ್ಟ ಕುಮಾರಸ್ವಾಮಿಯರು ಅವನ ಕೈಗೆ ಒಂದಷ್ಟು ನೋಟುಗಳನ್ನು ಉಡುಗೊರೆಯಾಗಿ ನೀಡಿದರು.
.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

