ಪಂಚರತ್ನ ಯಾತ್ರೆ ಸಮಯದಲ್ಲಿ ಮಗುವೊಂದಕ್ಕೆ ನಾಮಕರಣ ಮಾಡಿ ಉಡುಗೊರೆ ರೂಪದಲ್ಲಿ ಹಣ ನೀಡಿದ ಎಚ್ ಡಿ ಕುಮಾರಸ್ವಾಮಿ
ಮಗುವಿಗೆ ರಿಶಿಕ್ ಅಂತ ಹೆಸರಿಟ್ಟ ಕುಮಾರಸ್ವಾಮಿಯರು ಅವನ ಕೈಗೆ ಒಂದಷ್ಟು ನೋಟುಗಳನ್ನು ನೀಡಿದರು.
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಜೆಡಿ(ಎಸ್) ಪಕ್ಷದ ಪಂಚರತ್ನ ಯಾತ್ರೆ (Pancharatna Yatre) ಜೋರಾಗಿ ಮುಂದುವರಿದಿದೆ. ಯಾತ್ರೆ ವೇಳೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ವಾಸ್ತವ್ಯ ಹೂಡಿದ ಅವರನ್ನು ಭೇಟಿಯಾಗಲು ಸುರೇಶ್-ರೂಪಾ ದಂಪತಿ (couple) ತಮ್ಮ ಪುಟ್ಟ ಕಂದನೊಂದಿಗೆ ಬಂದು ಮಗುವಿನ ನಾಮಕರಣ ಮಾಡಬೇಕೆಂದು ಕೋರಿದರು. ಮಗುವಿಗೆ ರಿಶಿಕ್ ಅಂತ ಹೆಸರಿಟ್ಟ ಕುಮಾರಸ್ವಾಮಿಯರು ಅವನ ಕೈಗೆ ಒಂದಷ್ಟು ನೋಟುಗಳನ್ನು ಉಡುಗೊರೆಯಾಗಿ ನೀಡಿದರು.
.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

