ಪಂಚರತ್ನ ಯಾತ್ರೆ ಸಮಯದಲ್ಲಿ ಮಗುವೊಂದಕ್ಕೆ ನಾಮಕರಣ ಮಾಡಿ ಉಡುಗೊರೆ ರೂಪದಲ್ಲಿ ಹಣ ನೀಡಿದ ಎಚ್ ಡಿ ಕುಮಾರಸ್ವಾಮಿ
ಮಗುವಿಗೆ ರಿಶಿಕ್ ಅಂತ ಹೆಸರಿಟ್ಟ ಕುಮಾರಸ್ವಾಮಿಯರು ಅವನ ಕೈಗೆ ಒಂದಷ್ಟು ನೋಟುಗಳನ್ನು ನೀಡಿದರು.
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಜೆಡಿ(ಎಸ್) ಪಕ್ಷದ ಪಂಚರತ್ನ ಯಾತ್ರೆ (Pancharatna Yatre) ಜೋರಾಗಿ ಮುಂದುವರಿದಿದೆ. ಯಾತ್ರೆ ವೇಳೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ವಾಸ್ತವ್ಯ ಹೂಡಿದ ಅವರನ್ನು ಭೇಟಿಯಾಗಲು ಸುರೇಶ್-ರೂಪಾ ದಂಪತಿ (couple) ತಮ್ಮ ಪುಟ್ಟ ಕಂದನೊಂದಿಗೆ ಬಂದು ಮಗುವಿನ ನಾಮಕರಣ ಮಾಡಬೇಕೆಂದು ಕೋರಿದರು. ಮಗುವಿಗೆ ರಿಶಿಕ್ ಅಂತ ಹೆಸರಿಟ್ಟ ಕುಮಾರಸ್ವಾಮಿಯರು ಅವನ ಕೈಗೆ ಒಂದಷ್ಟು ನೋಟುಗಳನ್ನು ಉಡುಗೊರೆಯಾಗಿ ನೀಡಿದರು.
.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

