ಹಾಸನಾಂಬೆ ದರ್ಶನ ಪಡೆದ ಕುಮಾರಸ್ವಾಮಿ, ಪುತ್ರನ ಗೆಲುವಿಗಾಗಿ ದೇವಿ ಬಳಿ ಕೇಳಿದ್ದೇನು?

ಹಾಸನಾಂಬೆ ದರ್ಶನ ಪಡೆದ ಕುಮಾರಸ್ವಾಮಿ, ಪುತ್ರನ ಗೆಲುವಿಗಾಗಿ ದೇವಿ ಬಳಿ ಕೇಳಿದ್ದೇನು?
| Updated By: ರಮೇಶ್ ಬಿ. ಜವಳಗೇರಾ

Updated on: Oct 27, 2024 | 1:20 PM

ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಇಂದು(ಅಕ್ಟೋಬರ್ 27) ಹಾಸನಕ್ಕೆ ಭೇಟಿ ನೀಡಿ ಹಾಸನಾಂಬೆ ದರ್ಶನ ಪಡೆದುಕೊಂಡರು. ಈ ವೇಲೆ ಚನ್ನಪಟ್ಟಣದಲ್ಲಿ ಪುತ್ರನ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿನೆ ಮಾಡಿಕೊಂಡರು.

ಹಾಸನ, (ಅಕ್ಟೋಬರ್ 27): ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನವನ್ನು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಪಡೆದುಕೊಂಡರು. ಇಂದು (ಅಕ್ಟೋಬರ್ 27) ಪತ್ನಿ ಅನಿತಾ, ಸೊಸೆ, ಮೊಮ್ಮಗನ ಜೊತೆ ಆಗಮಿಸಿ ಹಾಸನಾಂಬೆ ದರ್ಶನ ಪಡೆದರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಿ ಚನ್ನಪಟ್ಟಣದಲ್ಲಿ ಪುತ್ರನಿಗೆ ಗೆಲುವಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ , ಈ ಚುನಾವಣೆಯಲ್ಲಿ ನಿಖಿಲ್​ಗೆ ಗೆಲುವು ಸಿಗಲೆಂದು ಪ್ರಾರ್ಥನೆ ಮಾಡಿದ್ದಾನೆ. ನನ್ನ ಮಗ ಎರಡು ಚುನಾವಣೆಯಲ್ಲಿ ಪರಾಜಯ ಗೊಂಡಿದ್ದಾನೆ. ಈ ಚುನಾವಣೆಯಲ್ಲಿ ನಿಖಿಲ್​ಗೆ ಗೆಲುವು ಸಿಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ಈ ಬಾರಿ ಜಿಲ್ಲಾಡಳಿತ ಭಕ್ತರಿಗೆ ಸಕಲ ರೀತಿಯ ವ್ಯವಸ್ಥೆ ಮಾಡಿದೆ. ತಾಯಿಯ ಪವಾಡವನ್ನು ಚಿಕ್ಕವರಿದ್ದಾಗನಿಂದಲೂ ಗಮನಿಸಿದ್ದೇವೆ. ಎಲ್ಲಾ ಕುಟುಂಬಕ್ಕೂ ತಾಯಿಯ ಅನುಗ್ರಹ ಸಿಗಲಿ . ನಮ್ಮ ಬಾಳಿನಲ್ಲಿ ಯಶಸ್ಸು ಕಾಣಲು ಭಗವಂತನ ಆಶೀರ್ವಾದಬೇಕು. ದುರ್ಗಾಮಾತೆ, ಚಾಮುಂಡೇಶ್ವರಿ ನಮ್ಮ ಬೇಡಿಕೆ ಅನುಗ್ರಹಿಸುತ್ತಾರೆ. ಜನರಿಗೆ ಒಳ್ಳೆ ಕೆಲಸ ಮಾಡಲು ಶಕ್ತಿ ಕೊಡಿ ಎಂದು ಕೇಳಿಕೊಂಡಿದ್ದೇನೆ ಎಂದರು.

Follow us
30 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಇದ್ದ ಬ್ಯಾಗ್ ವಾಪಸ್ ನೀಡಿದ ಕಂಡಕ್ಟರ್
30 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಇದ್ದ ಬ್ಯಾಗ್ ವಾಪಸ್ ನೀಡಿದ ಕಂಡಕ್ಟರ್
ವಾರ ಭವಿಷ್ಯ: ಅಕ್ಟೋಬರ್ 28 ರಿಂದ ನವೆಂಬರ್​ 03ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 28 ರಿಂದ ನವೆಂಬರ್​ 03ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರು ಇಂದು ಆರ್ಥಿಕವಾಗಿ ಸಬಲರಾಗುತ್ತಾರೆ
Nithya Bhavishya: ಈ ರಾಶಿಯವರು ಇಂದು ಆರ್ಥಿಕವಾಗಿ ಸಬಲರಾಗುತ್ತಾರೆ
ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ