AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಪಂಚರತ್ನ ಕಾರ್ಯಾಗಾರ: ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಹೆಚ್ ಡಿ ಕುಮಾರಸ್ವಾಮಿ

ಮೈಸೂರಲ್ಲಿ ಪಂಚರತ್ನ ಕಾರ್ಯಾಗಾರ: ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Oct 20, 2022 | 2:41 PM

Share

ಹೆಚ್ ಡಿ ಕುಮಾರಸ್ವಾಮಿ ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಸುಮಾರು 150 ಕಾರ್ಯಕರ್ತರೊಡನೆ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.

ಮೈಸೂರು: ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದಾರೆ, ಬಿಜೆಪಿಯವರು ಜನಸಂಕಲ್ಪ ಯಾತ್ರೆ ಕೈಗೊಂಡಿದ್ದಾರೆ ಆದರೆ ಜೆಡಿ (ಎಸ್) (JDS) ಯಾತ್ರೆಗಳ ಗೋಜಿಗೆ ಹೋಗದೆ ಮೈಸೂರಲ್ಲಿ ಗುರುವಾರದಿಂದ ಪಂಚರತ್ನ ಕಾರ್ಯಾಗಾರ (Pancharatna Workshop) ಹಮ್ಮಿಕೊಂಡಿದೆ. ಅದಕ್ಕೆ ಪೂರ್ವಭಾವಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಸುಮಾರು 150 ಕಾರ್ಯಕರ್ತರೊಡನೆ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು

Published on: Oct 20, 2022 11:50 AM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.