AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಧಿಕಾರದ ತೀರ್ಪು ಸ್ವಿಕರಿಸಿದ್ರೆ ಅದೇ ನಮ್ಮ ವೀಕ್ನೆಸ್ ಆಗುತ್ತೆ: ಡಿಕೆಶಿಗೊಂದು ಕುಮಾರಸ್ವಾಮಿ  ಸಲಹೆ

ಪ್ರಾಧಿಕಾರದ ತೀರ್ಪು ಸ್ವಿಕರಿಸಿದ್ರೆ ಅದೇ ನಮ್ಮ ವೀಕ್ನೆಸ್ ಆಗುತ್ತೆ: ಡಿಕೆಶಿಗೊಂದು ಕುಮಾರಸ್ವಾಮಿ ಸಲಹೆ

ರಮೇಶ್ ಬಿ. ಜವಳಗೇರಾ
|

Updated on:Jul 31, 2026 | 3:22 PM

Share

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ಭುಗಿಲೆದ್ದಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಸಂಘಟನೆಗಳು ಮುಂದಾಗಿವೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಆಗಸ್ಟ್‌ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಇನ್ನೊಂದೆಡೆ ಈಗಾಗಲೇ ವಿವಿಧ ಸಂಘಟನೆಗಳು, ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿವೆ. ಹಾಗೇ ವಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸಿದ್ದು, ಡಿಕೆ ಶಿವಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ಹಾಕುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹೆಚ್​​​​ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಿದ್ದಾರೆ.

ಬೆಂಗಳೂರು, (ಜುಲೈ 31): ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ಭುಗಿಲೆದ್ದಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಸಂಘಟನೆಗಳು ಮುಂದಾಗಿವೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಆಗಸ್ಟ್‌ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಇನ್ನೊಂದೆಡೆ ಈಗಾಗಲೇ ವಿವಿಧ ಸಂಘಟನೆಗಳು, ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿವೆ. ಹಾಗೇ ವಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸಿದ್ದು, ಡಿಕೆ ಶಿವಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ಹಾಕುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹೆಚ್​​​​ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 31, 2026 03:17 PM

Follow Us