HD Kumaraswamy: ಮೇಕೆದಾಟು ಪಾದಯಾತ್ರೆ ನಾವು ಪ್ಲಾನ್‌ ಮಾಡಿದ್ದನ್ನೇ ಅವರು ಶುರು ಮಾಡಕೊಂಡ್ರು -ಹೆಚ್‌ಡಿ ಕುಮಾರಸ್ವಾಮಿ

Edited By: ಆಯೇಷಾ ಬಾನು

Updated on: Jan 04, 2022 | 8:23 AM

ಮೇಕೆದಾಟು ಪಾದಯಾತ್ರೆ ನಾವು ಪ್ಲಾನ್‌ ಮಾಡಿದ್ದನ್ನೇ ಅವರು ಶುರು ಮಾಡಕೊಂಡ್ರು: ಹೆಚ್‌ಡಿ ಕುಮಾರಸ್ವಾಮಿ

ರಾಮನಗರದ ಕಾರ್ಯಕ್ರಮದಲ್ಲಿ ಸಂಸದ ಡಿಕೆ ಸುರೇಶ್‌ ಮತ್ತು ಸಚಿವ ಡಾ. ಅಶ್ವತ್ಥನಾರಾಯಣ ಅವರ ಗಲಾಟೆ ಬಗ್ಗೆ ಮಾಜಿ ಸಿಎಂ ಹಾಗೂ ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಹೇಳಿದ್ದೇನು? ಇಲ್ಲಿದೆ ವಿಡಿಯೋ ನೋಡಿ…

ಮೇಕೆದಾಟು ಪಾದಯಾತ್ರೆ ನಾವು ಪ್ಲಾನ್‌ ಮಾಡಿದ್ದನ್ನೇ ಅವರು ಶುರು ಮಾಡಕೊಂಡ್ರು: ಹೆಚ್‌ಡಿ ಕುಮಾರಸ್ವಾಮಿ

Follow Us
Web contact

TV9 Kannada

Read More