ರಾಮನಗರ ಜಿಲ್ಲೆಯಾದ್ಯಂತ ಮಳೆ, ತೊಂದರೆಗೆ ಸಿಲುಕಿದ ಜನರ ನೆರವಿಗೆ ಧಾವಿಸಿದ ಹೆಚ್ ಡಿ ಕುಮಾರಸ್ವಾಮಿ
ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಬೋಟ್ ವ್ಯವಸ್ಥೆ ಮಾಡಬೇಕೆಂದು ಅವರು ಫೋನಲ್ಲಿ ಹೇಳುತ್ತಿರುವುದು ಕೇಳಿಸುತ್ತದೆ.
ರಾಮನಗರ (Ramanagara) ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಗ್ರಾಮಗಳು ಜಲಾವೃತಗೊಂಡು ಜನ ಪರದಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ ರಾಮನಗರದ ಜಿಲ್ಲಾಧಿಕಾರಿ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ (Chief Secretary) ಫೋನ್ ಮಾಡಿ ತೊಂದರೆ ಸಿಕ್ಕಿರುವ ಜನರಿಗೆ ಕೂಡಲೇ ನೆರವು ಒದಗಿಸುವಂತೆ ಆಗ್ರಹಿಸಿದರು. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಬೋಟ್ ವ್ಯವಸ್ಥೆ ಮಾಡಬೇಕೆಂದು ಅವರು ಫೋನಲ್ಲಿ ಹೇಳುತ್ತಿರುವುದು ಕೇಳಿಸುತ್ತದೆ.
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

