ಕೇಂದ್ರವನ್ನು ಟೀಕಿಸಿದ್ದ ಕಾಂಗ್ರೆಸ್​ ಈಗ ಬೆಲೆ ಏರಿಕೆ ಮಾಡಿದ್ಯಾಕೆ? ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ

ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಪೆಟ್ರೋಲ್ ಹಾಗೂ ಡೀಸೆಲ್​ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ತೈಲ ಬೆಲೆ ಏರಿಕೆಯಿಂದ ಟ್ರಾನ್ಸ್​ಪೋರ್ಟ್​ಗೆ ಹೊಡೆತ ಬೀಳುತ್ತೆ. ಬಡವರು, ರೈತರಿಗೆ ತೊಂದರೆ ಆಗುತ್ತದೆ. ಎಷ್ಟು ದಿನ ಈ ಆಟ ಆಡುತ್ತಾರೋ ಎಂದು ಕಿಡಿಕಾರಿದ್ದಾರೆ.

ಕೇಂದ್ರವನ್ನು ಟೀಕಿಸಿದ್ದ ಕಾಂಗ್ರೆಸ್​ ಈಗ ಬೆಲೆ ಏರಿಕೆ ಮಾಡಿದ್ಯಾಕೆ? ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 15, 2024 | 10:56 PM

ಮಂಡ್ಯ, ಜೂನ್​ 15: ರಾಜ್ಯ ಕಾಂಗ್ರೆಸ್ ಸರ್ಕಾರ ಮದ್ಯದ ದರ ಏರಿಕೆ ಮಾಡಿದ್ದಾಯ್ತು, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಾಳ ಮಾಡಿದ್ದಾಯ್ತು, 5 ಗ್ಯಾರಂಟಿ ಯೋಜನೆಗಾಗಿ ತೈಲ ದರ ಹೆಚ್ಚಳ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯಿಂದ ಟ್ರಾನ್ಸ್​ಪೋರ್ಟ್​ಗೆ ಹೊಡೆತ ಬೀಳುತ್ತೆ. ಬಡವರು, ರೈತರಿಗೆ ತೊಂದರೆ ಆಗುತ್ತದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟು ಹಣ ದೋಚಿದ್ದಾರೋ? ಎಷ್ಟು ದಿನ ಈ ಆಟ ಆಡುತ್ತಾರೋ. ಈ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ. ರೈತರಿಗೆ ತೊಂದರೆ ಆಗುತ್ತೆ. ಬಡವರ ಕಿಸೆಗೆ ಕೈ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published On - 10:52 pm, Sat, 15 June 24

Follow us
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ