ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು ನೀಡಿದ್ದು ಹೀಗೆ
ಎಡಿಜಿಪಿ ಚಂದಶೇಖರ್ ಪರೋಕ್ಷವಾಗಿ ಕುಮಾರಸ್ವಾಮಿಯವರನ್ನ ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ, ಅಧಿಕಾರಿ ವರ್ಗಕ್ಕೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು. ಈ ವಿಚಾರವಾಗಿ ಅಮಿತ್ ಶಾಗೆ ಕುಮಾರಸ್ವಾಮಿ ಪತ್ರ ಕೂಡ ಬರೆದಿದ್ದರು. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಎಡಿಜಿಪಿ ಚಂದ್ರಶೇಖರ್, ಕುಮಾರಸ್ವಾಮಿ ಆರೋಪಗಳಿಗೆ ಮತ್ತೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 03: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)
ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ಸಮರ ಮುಂದುವರೆದಿದೆ. ಹೆಚ್.ಡಿ.ಕುಮಾರಸ್ವಾಮಿ ಆರೋಪ ವಿಚಾರವಾಗಿ ವಿಧಾನಸೌಧದಲ್ಲಿ ಎಡಿಜಿಪಿ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಪ ಸುಳ್ಳು ಅಂತ ಹೇಳಿದ್ದೇನೆ. ನಾನು ಪತ್ರ ಬರೆದಿದ್ದೇನೆ. ಸಿಎಸ್ ಭೇಟಿಯಾಗುವುದಕ್ಕೆ ಬಂದಿದ್ದೆ. ನಾನು ರಿಯಲ್ ಎಸ್ಟೇಟ್ನಲ್ಲಿ ಭಾಗಿಯಾಗಿದ್ದು ಸುಳ್ಳು. ಯತೋ ಧರ್ಮಸ್ತತೋ ಜಯಃ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
