AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​​​ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಭವಾನಿ ರೇವಣ್ಣ

ಪ್ರಜ್ವಲ್​​​ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಭವಾನಿ ರೇವಣ್ಣ

ಅಕ್ಷಯ್​ ಪಲ್ಲಮಜಲು​​
|

Updated on:Oct 13, 2025 | 12:27 PM

Share

ಹಾಸನಾಂಬೆ ದೇವಸ್ಥಾನದ ಸಾರ್ವಜನಿಕ ದರ್ಶನದ ನಾಲ್ಕನೇ ದಿನ ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ದಂಪತಿಗಳು ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಜೈಲಿನಲ್ಲಿರುವ ಪ್ರಜ್ವಲ್​​​ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ಮಗನಿಗಾಗಿ ದೇವಿ ಮುಂದೆ ನಿಂತು ಬೇಡಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ

ಹಾಸನ, ಅ.13: ಹಾಸನಾಂಬೆ ದೇವಸ್ಥಾನದಲ್ಲಿ ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ದಂಪತಿಗಳು ದೇವಿಗೆ ಪೂಜೆ ಸಲ್ಲಿಸಿದರು. ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ (Bhavani Revanna) ದಂಪತಿ ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಜೈಲಿನಲ್ಲಿರುವ ತಮ್ಮ ಮಗ ಪ್ರಜ್ವಲ್​​​ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ದೇವಿಯ ಮುಂದೆ ನಿಂತು ಮಗನಿಗಾಗಿ ಬೇಡಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Oct 13, 2025 12:26 PM

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More