Assembly Polls: ಹಾಸನ ಕ್ಷೇತ್ರದ ಟಿಕೆಟ್ ಗಾಗಿ ಹೆಚ್ ಡಿ ಕುಮಾರಸ್ವಾಮಿ ಮೇಲೆ  ಹೆಚ್ ಡಿ ರೇವಣ್ಣ ಮತ್ತು ಭವಾನಿಯಿಂದ ಎಡೆಬಿಡದ ಒತ್ತಡ  

ಟಿಕೆಟ್ ಯಾರಿಗೆ ಅಂತ ಹೈಕಮಾಂಡ್ ನಿಂದ ಘೋಷಣೆಯಾಗುವ ಮೊದಲೇ ಭವಾನಿಯವರು ತಾನೇ ಅಭ್ಯರ್ಥಿ ಅಂತ ನಿನ್ನೆಯಿಂದ ಮತಬೇಟೆ ಶುರುಮಾಡಿ ಗುಡಿಗುಂಡಾರ ಸುತ್ತುತ್ತಿದ್ದಾರೆ.

Assembly Polls: ಹಾಸನ ಕ್ಷೇತ್ರದ ಟಿಕೆಟ್ ಗಾಗಿ ಹೆಚ್ ಡಿ ಕುಮಾರಸ್ವಾಮಿ ಮೇಲೆ  ಹೆಚ್ ಡಿ ರೇವಣ್ಣ ಮತ್ತು ಭವಾನಿಯಿಂದ ಎಡೆಬಿಡದ ಒತ್ತಡ  
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Feb 24, 2023 | 12:35 PM

ಹಾಸನ: ಹಾಸನ ಮತಕ್ಷೇತ್ರದಲ್ಲಿ ಕುಟುಂಬ ರಾಜಕಾರಣ ರಂಗೇರಿದೆ ಮಾರಾಯ್ರೇ. ಈ ಕ್ಷೇತ್ರದಿಂದ ಹೆಚ್ ಡಿ ರೇವಣ್ಣ (HD Revanna) ಒಂದೋ ನಾನು ಸ್ಪರ್ಧಿಸುತ್ತೇನೆ ಇಲ್ಲವೇ ನನ್ನ ಪತ್ನಿ ಭವಾನಿಗೆ (Bhavani) ಟಿಕೆಟ್ ಕೊಡಿ ಅಂತ ಹಟಕ್ಕೆ ಬಿದ್ದಿದ್ದಾರೆ. ತಮ್ಮ ಕುಟುಂಬದಿಂದ ಈಗಾಗಲೇ ಸಾಕಷ್ಟು ಜನ ಸಕ್ರಿಯ ರಾಜಕಾರಣಲ್ಲಿರುವದರಿಂದ ಪಕ್ಷದ ವರಿಷ್ಠ ಹೆಚ್ ಡಿ ಕುಮಾರಸ್ವಾಮಿಗೆ (HD Kumaraswamy) ಮತ್ತೊಬ್ಬರನ್ನು (ಭವಾನಿ) ರಾಜ್ಯ ರಾಜಕೀಯಕ್ಕೆ ತರುವುದು ಇಷ್ಟವಿಲ್ಲ. ಆದರೆ ರೇವಣ್ಣ, ಭವಾನಿ ಮತ್ತು ಅವರ ಮಕ್ಕಳು ಪಟ್ಟು ಹಿಡಿದುಬಿಟ್ಟಿದ್ದಾರೆ. ಟಿಕೆಟ್ ಯಾರಿಗೆ ಅಂತ ಹೈಕಮಾಂಡ್ ನಿಂದ ಘೋಷಣೆಯಾಗುವ ಮೊದಲೇ ಭವಾನಿಯವರು ತಾನೇ ಅಭ್ಯರ್ಥಿ ಅಂತ ನಿನ್ನೆಯಿಂದ ಮತಬೇಟೆ ಶುರುಮಾಡಿ ಗುಡಿಗುಂಡಾರ ಸುತ್ತುತ್ತಿದ್ದಾರೆ. ಪತಿ-ಪತ್ನಿಯರಿಬ್ಬರೂ ಹಲವಾರು ತಂತ್ರಗಾರಿಕೆಗಳ ಮೂಲಕ ಕುಮಾರಸ್ವಾಮಿ ಮೇಲೆ ಒತ್ತಡ ಹೇರುತ್ತಿರುವುದು ನಿಜ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್