ಪ್ರಜ್ವಲ್​​ ಸೋಲಿನ ನೋವಲ್ಲೇ ದೇವೇಗೌಡ ಭೇಟಿಗೆ ಬಂದ ರೇವಣ್ಣ

ಬಹುದಿನಗಳಿಂದ ಕಾದಿದ್ದ ಲೋಕಸಭಾ ಚುನಾವಣೆಯ ಫಲಿತಾಂಶ ಬಂದಿದ್ದು, ಹಾಸನ ಲೋಕಸಭಾ ಕ್ಷೇತ್ರದ (Hassan Lok Sabha Constituency) ಫಲಿತಾಂಶ ಪ್ರಕಟವಾಗಿದ್ದು, ಮಾಜಿ ಪ್ರಧಾನಿ H.D. ದೇವೇಗೌಡರ ಮೊಮ್ಮಗ, ಪ್ರಜ್ವಲ್ ರೇವಣ್ಣ (Prajwal Revanna) ಅವರು, ಕಾಂಗ್ರೆಸ್​ನ ಶ್ರೇಯಸ್ ಪಾಟೇಲ್​ (Shreyas Patel) ವಿರುದ್ದ ಸೋಲು ಕಂಡಿದ್ದಾರೆ. ಈ ವಿಷಯ ತಿಳಿಯುತ್ತಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್​.ಡಿ.ದೇವೇಗೌಡರ ನಿವಾಸಕ್ಕೆ ರೇವಣ್ಣ ಆಗಮಿಸಿದ್ದಾರೆ.

ಪ್ರಜ್ವಲ್​​ ಸೋಲಿನ ನೋವಲ್ಲೇ ದೇವೇಗೌಡ ಭೇಟಿಗೆ ಬಂದ ರೇವಣ್ಣ
|

Updated on: Jun 04, 2024 | 5:10 PM

ಹಾಸನ ಲೋಕಸಭಾ ಕ್ಷೇತ್ರದ (Hassan Lok Sabha Constituency) ಫಲಿತಾಂಶ ಪ್ರಕಟವಾಗಿದ್ದು, ಮಾಜಿ ಪ್ರಧಾನಿ H.D. ದೇವೇಗೌಡರ ಮೊಮ್ಮಗ, ಪ್ರಜ್ವಲ್ ರೇವಣ್ಣ (Prajwal Revanna) ಅವರು, ಕಾಂಗ್ರೆಸ್​ನ ಶ್ರೇಯಸ್ ಪಾಟೇಲ್​ (Shreyas Patel) ವಿರುದ್ದ ಸೋಲು ಕಂಡಿದ್ದಾರೆ. ಈ ವಿಷಯ ತಿಳಿಯುತ್ತಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್​.ಡಿ.ದೇವೇಗೌಡರ ನಿವಾಸಕ್ಕೆ ರೇವಣ್ಣ ಆಗಮಿಸಿದ್ದಾರೆ. ಇನ್ನು ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಹಾಸನದಲ್ಲಿ ಪ್ರಜ್ವಲ್ ರೇವಣ್ಣನೇ ಗೆಲ್ಲಬಹುದು ಎನ್ನಲಾಗಿತ್ತು. ಆದರೆ, ಈ ಪೆನ್​ಡ್ರೈವ್ ಸಂಬಂಧಿತ ಪ್ರಕರಣಗಳಿಂದ ಕಾಂಗ್ರೆಸ್​ ಸಹ ತಮ್ಮ ಗೆಲುವಿನ ಕ್ಷೇತ್ರಗಳಲ್ಲಿ ಹಾಸನವೊಂದನ್ನೂ ಸಹ ಇಟ್ಟುಕೊಂಡಿತ್ತು. ಜೆಡಿಎಸ್​ ಬಿಜೆಪಿ ಮೈತ್ರಿ ಅಭ್ಯರ್ಥಿ ವಿರುದ್ಧ ಆಡಳಿತ ವಿರೋಧಿ ಅಲೆ, ಪೆನ್​ಡ್ರೈವ್​, ಕುಟುಂಬ ರಾಜಕಾರಣದಿಂದ ಕ್ಷೇತ್ರದ ಜನ ಬೇಸತ್ತು ಈ ಬಾರಿ ಕಾಂಗ್ರೆಸ್​ನ ಶ್ರೇಯಸ್ ಪಾಟೀಲ್​ ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ಕಾಂಗ್ರೆಸ್ ನಾಯಕರಲ್ಲಿದ್ದು, ಅದರಂತೆ ಶ್ರೇಯಸ್​ ಭರ್ಜರಿ ಗೆಲುವು ಸಾಧಿಸಿದ್ದಾರೆ.

ರಾಜ್ಯದ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್