ಕೋಟಿ ಕೋಟಿ ಆಸ್ತಿ ಒಡೆಯ ಹೆಚ್​ಡಿ ರೇವಣ್ಣ ಪುತ್ರ ಡಾ.ಸೂರಜ್ ರೇವಣ್ಣ!

ದೇವೇಗೌಡರ ಮೊಮ್ಮಗ ಒಟ್ಟು 18 ಕೆಜಿ ಬೆಳ್ಳಿ ಹೊಂದಿದ್ದಾರೆ. ಜತೆಗೆ ಸೂರಜ್ ಬಳಿ 45 ಲಕ್ಷದ 75 ಸಾವಿರ ಮೌಲ್ಯದ 1 ಕೆಜಿ ಚಿನ್ನಾಭರಣವಿದೆ.

ಕೋಟಿ ಕೋಟಿ ಆಸ್ತಿ ಒಡೆಯ ಹೆಚ್​ಡಿ ರೇವಣ್ಣ ಪುತ್ರ ಡಾ.ಸೂರಜ್ ರೇವಣ್ಣ!
| Updated By: preethi shettigar

Updated on:Nov 24, 2021 | 10:23 AM

ಬೆಂಗಳೂರು: ಹೆಚ್.ಡಿ ರೇವಣ್ಣ ಅವರ ಪುತ್ರ ಡಾ. ಸೂರಜ್ ರೇವಣ್ಣ ಕೋಟಿ ಕೋಟಿ ರೂಪಾಯಿ ಆಸ್ತಿ ಒಡೆಯರಾಗಿದ್ದಾರೆ. 3 ಕೋಟಿ 53 ಲಕ್ಷದ 16 ಸಾವಿರದ 463 ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅಷ್ಟೇ ಅಲ್ಲದೇ 61 ಕೋಟಿ 68 ಲಕ್ಷದ 22 ಸಾವಿರದ 761ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಫಿಡವಿಟ್ನಲ್ಲಿ ಡಾ. ಸೂರಜ್ ರೇವಣ್ಣ ಸಲ್ಲಿಸಿರುವ ಆಸ್ತಿ ವಿವರ ದಾಖಲಾಗಿದೆ. ದೇವೇಗೌಡ, ಚೆನ್ನಮ್ಮ, ಅತ್ತೆಯರು, ಅಪ್ಪ ಅಮ್ಮನಿಂದ ಸೂರಜ್ 14 ಕೋಟಿ 97 ಲಕ್ಷದ 74 ಸಾವಿರದ 989 ರೂಪಾಯಿಗಳ ಸಾಲ ಪಡೆದಿದ್ದಾರೆ. ದೇವೇಗೌಡರ ಮೊಮ್ಮಗ ಒಟ್ಟು 18 ಕೆಜಿ ಬೆಳ್ಳಿ ಹೊಂದಿದ್ದಾರೆ. ಜತೆಗೆ ಸೂರಜ್ ಬಳಿ 45 ಲಕ್ಷದ 75 ಸಾವಿರ ಮೌಲ್ಯದ 1 ಕೆಜಿ ಚಿನ್ನಾಭರಣವಿದೆ.

ಇದನ್ನೂ ಓದಿ:
ACB Raids: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ: ಬೆಂಗಳೂರು ಸೇರಿದಂತೆ ಕರ್ನಾಟಕದ 60 ಕಡೆ ಎಸಿಬಿ ದಾಳಿ

ಬೆಳಗಾವಿ ವೈಭವನಗರದ ‘ಲಂಚ ವೈಭವ’ ಮನೆ ಮೇಲೆ ಎಸಿಬಿ ದಾಳಿ; ಡಾಲರ್‌ ನೋಟುಗಳು ಪತ್ತೆ- ಇದು ಗ್ರೂಪ್ ಸಿ ನೌಕರನ ಮನೆ

 

 

Published On - 10:15 am, Wed, 24 November 21

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ