AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Revanna: ಲೋಕಸಭೆ ಎಲೆಕ್ಷನ್​ಗೆ BJP ಜೊತೆ ಹೊಂದಾಣಿಕೆ ಏನಾದ್ರೂ ಇದ್ಯಾ?

ಕರೆಂಟ್ ಬಿಲ್ ನಲ್ಲಿ ಕೆಲ ಗೊಂದಲ ಇದೆ.. ಈಗ ಹೊಸದಾಗಿ ಸ್ಲ್ಯಾಬ್ ಮಾಡಿದಾರೆ. ನಾನು ಇಂಧನ ಮಂತ್ರಿಯಾಗಿ 40 ತಿಂಗಳು ಕೆಲಸ ಮಾಡಿದ್ದೇನೆ. ಬಡವರು, ಮಧ್ಯಮ ವರ್ಗ ಕ್ಕೆ ಒಂದಕ್ಕೆ ಮೂರುಪಟ್ಟು ಬಿಲ್ ಬರುತ್ತಿದೆ ಎಂದು ರೇವಣ್ಣ ಕಿಡಿಕಾರಿದ್ದಾರೆ.

ಸಾಧು ಶ್ರೀನಾಥ್​
|

Updated on: Jun 30, 2023 | 6:13 PM

Share

ಹಾಸನದಲ್ಲಿ ಮಾಜಿ ಸಚಿವ ಹೆಚ್​​ ಡಿ ರೇವಣ್ಣ ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. ರೇವಣ್ಣ ಹೇಳಿಕೆಯ ಸಾರಾಂಶ ಹೀಗಿದೆ: ಹೊಸ ಸರ್ಕಾರ‌ ಬಂದು 45 ದಿನ ಆಗಿದೆ. ಅವರು ಚುನಾವಣಾ ಸಂದರ್ಭದಲ್ಲಿ ಕೆಲವು ಗ್ಯಾರಂಟಿ ಹೇಳಿದ್ರು. ಅವೆಲ್ಲವನ್ನೂ ಜಾರಿ ಮಾಡಲಿ ಎಂದು ನಾವು ಯಾವುದೇ ಪತ್ರಿಕಾಗೋಷ್ಠಿ ಮಾಡಿರಲಿಲ್ಲ. ಈ ಎರಡೂ ರಾಷ್ಟ್ರೀಯ ಪಕ್ಷಗಳು ಅವರು 10 ಕೆಜಿ ಅಕ್ಕಿ ಕೊಟ್ಟಿಲ್ಲ ಎಂದು ಬಿಜೆಪಿ ಟೀಕೆ ಮಾಡಿದಾರೆ. ಯಾವುದೇ ರೈತರು ವ್ಯವಸಾಯ ಮಾಡಲು ಎಕರೆಗೆ 10 ಸಾವಿರ ಕೊಡಬೇಕು ಎನ್ನೋದು ನಮ್ಮ ಘೋಷಣೆ ಆಗಿತ್ತು. 2018 ರಲ್ಲಿ ಕುಮಾರಸ್ವಾಮಿ ಅವರು ಆಗ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದಂತೆ ಸಾಲಾ ಮನ್ನಾ ಮಾಡಿದ್ರು. ನಂತರ ಸರ್ಕಾರ ಕೂಡ ಹೋಯ್ತು. ಈಗ ಈ ಸರ್ಕಾರ ಬಂದಿದೆ ಏನು ಮಾಡ್ತಾರೊ ನೋಡೋಣ. ಕೇಂದ್ರ ಅಕ್ಕಿ ಕೊಡ್ತಾ ಇಲ್ಲಾ‌ಅಂತಾರೆ. ಅವರು ಕೊಟ್ಟರೆ ಎಲ್ಲರಿಗೂ ಕೊಡಬೇಕು. ಹಾಗಾಗಿ ಆಗಲ್ಲ ಎಂದು ಅವರು ಹೇಳ್ತಾ ಇದಾರೆ. ಈಗ ಅಕ್ಕಿ ಸಿಕ್ಕಿಲ್ಲ ಎಂದು ಹಣ ಕೊಡೊದಾಗಿ ಹೇಳಿದ್ದಾರೆ. ಚುನಾವಣಾ ವೇಳೆಯಲ್ಲಿ ನಾವೇ ಪ್ರತ್ಯೇಕವಾಗಿ ಹತ್ತು ಕೆಜಿ ಕೊಡ್ತಿವೊ ಇಲ್ಲ, ಕೊಡ್ತಿರೊ ಐದು ಕೆಜಿಗೆ ಹತ್ತು ಕೆಜಿ ಸೇರಿಸಿ‌ಕೊಡ್ತಿವಿ ಅಂದಿದ್ದರೊ‌ ಗೊತ್ತಿಲ್ಲ. ಕರೆಂಟ್ ಬಿಲ್ ನಲ್ಲಿ ಕೆಲ ಗೊಂದಲ ಇದೆ.. ಈಗ ಹೊಸದಾಗಿ ಸ್ಲ್ಯಾಬ್ ಮಾಡಿದಾರೆ. ನಾನು ಇಂಧನ ಮಂತ್ರಿಯಾಗಿ 40 ತಿಂಗಳು ಕೆಲಸ ಮಾಡಿದ್ದೇನೆ. ಬಡವರು, ಮಧ್ಯಮ ವರ್ಗ ಕ್ಕೆ ಒಂದಕ್ಕೆ ಮೂರುಪಟ್ಟು ಬಿಲ್ ಬರುತ್ತಿದೆ ಎಂದು ರೇವಣ್ಣ ಕಿಡಿಕಾರಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು