AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Revanna: ಲೋಕಸಭೆ ಎಲೆಕ್ಷನ್​ಗೆ BJP ಜೊತೆ ಹೊಂದಾಣಿಕೆ ಏನಾದ್ರೂ ಇದ್ಯಾ?

ಕರೆಂಟ್ ಬಿಲ್ ನಲ್ಲಿ ಕೆಲ ಗೊಂದಲ ಇದೆ.. ಈಗ ಹೊಸದಾಗಿ ಸ್ಲ್ಯಾಬ್ ಮಾಡಿದಾರೆ. ನಾನು ಇಂಧನ ಮಂತ್ರಿಯಾಗಿ 40 ತಿಂಗಳು ಕೆಲಸ ಮಾಡಿದ್ದೇನೆ. ಬಡವರು, ಮಧ್ಯಮ ವರ್ಗ ಕ್ಕೆ ಒಂದಕ್ಕೆ ಮೂರುಪಟ್ಟು ಬಿಲ್ ಬರುತ್ತಿದೆ ಎಂದು ರೇವಣ್ಣ ಕಿಡಿಕಾರಿದ್ದಾರೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 30, 2023 | 6:13 PM

Share

ಹಾಸನದಲ್ಲಿ ಮಾಜಿ ಸಚಿವ ಹೆಚ್​​ ಡಿ ರೇವಣ್ಣ ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. ರೇವಣ್ಣ ಹೇಳಿಕೆಯ ಸಾರಾಂಶ ಹೀಗಿದೆ: ಹೊಸ ಸರ್ಕಾರ‌ ಬಂದು 45 ದಿನ ಆಗಿದೆ. ಅವರು ಚುನಾವಣಾ ಸಂದರ್ಭದಲ್ಲಿ ಕೆಲವು ಗ್ಯಾರಂಟಿ ಹೇಳಿದ್ರು. ಅವೆಲ್ಲವನ್ನೂ ಜಾರಿ ಮಾಡಲಿ ಎಂದು ನಾವು ಯಾವುದೇ ಪತ್ರಿಕಾಗೋಷ್ಠಿ ಮಾಡಿರಲಿಲ್ಲ. ಈ ಎರಡೂ ರಾಷ್ಟ್ರೀಯ ಪಕ್ಷಗಳು ಅವರು 10 ಕೆಜಿ ಅಕ್ಕಿ ಕೊಟ್ಟಿಲ್ಲ ಎಂದು ಬಿಜೆಪಿ ಟೀಕೆ ಮಾಡಿದಾರೆ. ಯಾವುದೇ ರೈತರು ವ್ಯವಸಾಯ ಮಾಡಲು ಎಕರೆಗೆ 10 ಸಾವಿರ ಕೊಡಬೇಕು ಎನ್ನೋದು ನಮ್ಮ ಘೋಷಣೆ ಆಗಿತ್ತು. 2018 ರಲ್ಲಿ ಕುಮಾರಸ್ವಾಮಿ ಅವರು ಆಗ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದಂತೆ ಸಾಲಾ ಮನ್ನಾ ಮಾಡಿದ್ರು. ನಂತರ ಸರ್ಕಾರ ಕೂಡ ಹೋಯ್ತು. ಈಗ ಈ ಸರ್ಕಾರ ಬಂದಿದೆ ಏನು ಮಾಡ್ತಾರೊ ನೋಡೋಣ. ಕೇಂದ್ರ ಅಕ್ಕಿ ಕೊಡ್ತಾ ಇಲ್ಲಾ‌ಅಂತಾರೆ. ಅವರು ಕೊಟ್ಟರೆ ಎಲ್ಲರಿಗೂ ಕೊಡಬೇಕು. ಹಾಗಾಗಿ ಆಗಲ್ಲ ಎಂದು ಅವರು ಹೇಳ್ತಾ ಇದಾರೆ. ಈಗ ಅಕ್ಕಿ ಸಿಕ್ಕಿಲ್ಲ ಎಂದು ಹಣ ಕೊಡೊದಾಗಿ ಹೇಳಿದ್ದಾರೆ. ಚುನಾವಣಾ ವೇಳೆಯಲ್ಲಿ ನಾವೇ ಪ್ರತ್ಯೇಕವಾಗಿ ಹತ್ತು ಕೆಜಿ ಕೊಡ್ತಿವೊ ಇಲ್ಲ, ಕೊಡ್ತಿರೊ ಐದು ಕೆಜಿಗೆ ಹತ್ತು ಕೆಜಿ ಸೇರಿಸಿ‌ಕೊಡ್ತಿವಿ ಅಂದಿದ್ದರೊ‌ ಗೊತ್ತಿಲ್ಲ. ಕರೆಂಟ್ ಬಿಲ್ ನಲ್ಲಿ ಕೆಲ ಗೊಂದಲ ಇದೆ.. ಈಗ ಹೊಸದಾಗಿ ಸ್ಲ್ಯಾಬ್ ಮಾಡಿದಾರೆ. ನಾನು ಇಂಧನ ಮಂತ್ರಿಯಾಗಿ 40 ತಿಂಗಳು ಕೆಲಸ ಮಾಡಿದ್ದೇನೆ. ಬಡವರು, ಮಧ್ಯಮ ವರ್ಗ ಕ್ಕೆ ಒಂದಕ್ಕೆ ಮೂರುಪಟ್ಟು ಬಿಲ್ ಬರುತ್ತಿದೆ ಎಂದು ರೇವಣ್ಣ ಕಿಡಿಕಾರಿದ್ದಾರೆ.

Follow Us
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು