AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Revanna: ಲೋಕಸಭೆ ಎಲೆಕ್ಷನ್​ಗೆ BJP ಜೊತೆ ಹೊಂದಾಣಿಕೆ ಏನಾದ್ರೂ ಇದ್ಯಾ?

ಕರೆಂಟ್ ಬಿಲ್ ನಲ್ಲಿ ಕೆಲ ಗೊಂದಲ ಇದೆ.. ಈಗ ಹೊಸದಾಗಿ ಸ್ಲ್ಯಾಬ್ ಮಾಡಿದಾರೆ. ನಾನು ಇಂಧನ ಮಂತ್ರಿಯಾಗಿ 40 ತಿಂಗಳು ಕೆಲಸ ಮಾಡಿದ್ದೇನೆ. ಬಡವರು, ಮಧ್ಯಮ ವರ್ಗ ಕ್ಕೆ ಒಂದಕ್ಕೆ ಮೂರುಪಟ್ಟು ಬಿಲ್ ಬರುತ್ತಿದೆ ಎಂದು ರೇವಣ್ಣ ಕಿಡಿಕಾರಿದ್ದಾರೆ.

ಸಾಧು ಶ್ರೀನಾಥ್​
|

Updated on: Jun 30, 2023 | 6:13 PM

Share

ಹಾಸನದಲ್ಲಿ ಮಾಜಿ ಸಚಿವ ಹೆಚ್​​ ಡಿ ರೇವಣ್ಣ ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. ರೇವಣ್ಣ ಹೇಳಿಕೆಯ ಸಾರಾಂಶ ಹೀಗಿದೆ: ಹೊಸ ಸರ್ಕಾರ‌ ಬಂದು 45 ದಿನ ಆಗಿದೆ. ಅವರು ಚುನಾವಣಾ ಸಂದರ್ಭದಲ್ಲಿ ಕೆಲವು ಗ್ಯಾರಂಟಿ ಹೇಳಿದ್ರು. ಅವೆಲ್ಲವನ್ನೂ ಜಾರಿ ಮಾಡಲಿ ಎಂದು ನಾವು ಯಾವುದೇ ಪತ್ರಿಕಾಗೋಷ್ಠಿ ಮಾಡಿರಲಿಲ್ಲ. ಈ ಎರಡೂ ರಾಷ್ಟ್ರೀಯ ಪಕ್ಷಗಳು ಅವರು 10 ಕೆಜಿ ಅಕ್ಕಿ ಕೊಟ್ಟಿಲ್ಲ ಎಂದು ಬಿಜೆಪಿ ಟೀಕೆ ಮಾಡಿದಾರೆ. ಯಾವುದೇ ರೈತರು ವ್ಯವಸಾಯ ಮಾಡಲು ಎಕರೆಗೆ 10 ಸಾವಿರ ಕೊಡಬೇಕು ಎನ್ನೋದು ನಮ್ಮ ಘೋಷಣೆ ಆಗಿತ್ತು. 2018 ರಲ್ಲಿ ಕುಮಾರಸ್ವಾಮಿ ಅವರು ಆಗ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದಂತೆ ಸಾಲಾ ಮನ್ನಾ ಮಾಡಿದ್ರು. ನಂತರ ಸರ್ಕಾರ ಕೂಡ ಹೋಯ್ತು. ಈಗ ಈ ಸರ್ಕಾರ ಬಂದಿದೆ ಏನು ಮಾಡ್ತಾರೊ ನೋಡೋಣ. ಕೇಂದ್ರ ಅಕ್ಕಿ ಕೊಡ್ತಾ ಇಲ್ಲಾ‌ಅಂತಾರೆ. ಅವರು ಕೊಟ್ಟರೆ ಎಲ್ಲರಿಗೂ ಕೊಡಬೇಕು. ಹಾಗಾಗಿ ಆಗಲ್ಲ ಎಂದು ಅವರು ಹೇಳ್ತಾ ಇದಾರೆ. ಈಗ ಅಕ್ಕಿ ಸಿಕ್ಕಿಲ್ಲ ಎಂದು ಹಣ ಕೊಡೊದಾಗಿ ಹೇಳಿದ್ದಾರೆ. ಚುನಾವಣಾ ವೇಳೆಯಲ್ಲಿ ನಾವೇ ಪ್ರತ್ಯೇಕವಾಗಿ ಹತ್ತು ಕೆಜಿ ಕೊಡ್ತಿವೊ ಇಲ್ಲ, ಕೊಡ್ತಿರೊ ಐದು ಕೆಜಿಗೆ ಹತ್ತು ಕೆಜಿ ಸೇರಿಸಿ‌ಕೊಡ್ತಿವಿ ಅಂದಿದ್ದರೊ‌ ಗೊತ್ತಿಲ್ಲ. ಕರೆಂಟ್ ಬಿಲ್ ನಲ್ಲಿ ಕೆಲ ಗೊಂದಲ ಇದೆ.. ಈಗ ಹೊಸದಾಗಿ ಸ್ಲ್ಯಾಬ್ ಮಾಡಿದಾರೆ. ನಾನು ಇಂಧನ ಮಂತ್ರಿಯಾಗಿ 40 ತಿಂಗಳು ಕೆಲಸ ಮಾಡಿದ್ದೇನೆ. ಬಡವರು, ಮಧ್ಯಮ ವರ್ಗ ಕ್ಕೆ ಒಂದಕ್ಕೆ ಮೂರುಪಟ್ಟು ಬಿಲ್ ಬರುತ್ತಿದೆ ಎಂದು ರೇವಣ್ಣ ಕಿಡಿಕಾರಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​