ಎರಡು ಪ್ರಕರಣಗಳಲ್ಲಿ ಜಾಮೀನು ಪಡೆದು ಹೊಳೆನರಸೀಪುರಕ್ಕೆ ಬಂದ ರೇವಣ್ಣ ಬೆಂಬಲಿಗರ ಪ್ರೀತಿ ಕಂಡು ಭಾವುಕ!

ದೇವಾಲಯದ ಆವರಣದಲ್ಲೇ ಬೆಂಬಲಿಗರು ಮತ್ತು ಸ್ಥಳೀಯ ಕಾರ್ಯಕರ್ತರು ಅವರನ್ನು ಸುತ್ತುವರಿದು ಜೈಕಾರ ಕೂಗಿದರು. ಅವರ ಅಭಿಮಾನ ಪ್ರೀತಿ ಕಂಡು ಭಾವುಕರಾದ ರೇವಣ್ಣಗೆ ಬಾಯಿಂದ ಮಾತೇ ಹೊರಡಲಿಲ್ಲ. ನೀವು ನನ್ನೊಂದಿದ್ದೀರಿ ಅಂತ ನನಗೆ ಮತ್ತೊಮ್ಮೆ ಮನವರಿಕೆಯಯಾಗಿದೆ, ನಾನ್ಯಾವತ್ತೂ ನಿಮ್ಮಿಂದ ದೂರವಾಗಲ್ಲ ಎಂದು ಹೇಳಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ಎರಡು ಪ್ರಕರಣಗಳಲ್ಲಿ ಜಾಮೀನು ಪಡೆದು ಹೊಳೆನರಸೀಪುರಕ್ಕೆ ಬಂದ ರೇವಣ್ಣ ಬೆಂಬಲಿಗರ ಪ್ರೀತಿ ಕಂಡು ಭಾವುಕ!
|

Updated on: May 22, 2024 | 2:05 PM

ಹಾಸನ: ಕಳೆದ ಒಂದು ತಿಂಗಳ ಅವಧಿಯಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಪಡಬಾರದ ಸಂಕಟ ಪಟ್ಟಿದ್ದಾರೆ. ಮಹಿಳೆಯೊಬ್ಬರ ಅಪಹರಣ (woman abduction) ಮತ್ತು ಇನ್ನೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ (sexual assault)-ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊಳೆನರಸೀಪುರಕ್ಕೆ ವಾಪಸ್ಸು ಬಂದಿರುವ ರೇವಣ್ಣರ ಜನಪ್ರಿಯತೆ ಕೊಂಚವೂ ತಗಿಲ್ಲ. ಹೊಳೆನರಸೀಪುರದ ಜನ ಅವರಿಗೆ ಮೊದಲಿನ ಪ್ರೀತಿ ಆದರಗಳನ್ನೇ ತೋರುತ್ತಿದ್ದಾರೆ. ರೇವಣ್ಣ ಪರಮ ದೈವಭಕ್ತ ಅಂತ ಕನ್ನಡಿಗರಿಗೆಲ್ಲ ಗೊತ್ತು. ಅವರು ತಮ್ಮೂರಿಗೆ ಬಂದ ಕೂಡಲೇ ಮೊದಲು ಲಕ್ಷ್ಮಿ ನರಸಿಂಹ ದೇವಾಲಯಲಕ್ಕೆ ಹೋಗಿ ಪೂಜೆ ಸಲ್ಲಿಸಿದರು. ದೇವಾಲಯದ ಆವರಣದಲ್ಲೇ ಬೆಂಬಲಿಗರು ಮತ್ತು ಸ್ಥಳೀಯ ಕಾರ್ಯಕರ್ತರು ಅವರನ್ನು ಸುತ್ತುವರಿದು ಜೈಕಾರ ಕೂಗಿದರು. ಅವರ ಅಭಿಮಾನ ಪ್ರೀತಿ ಕಂಡು ಭಾವುಕರಾದ ರೇವಣ್ಣಗೆ ಬಾಯಿಂದ ಮಾತೇ ಹೊರಡಲಿಲ್ಲ. ನೀವು ನನ್ನೊಂದಿದ್ದೀರಿ ಅಂತ ನನಗೆ ಮತ್ತೊಮ್ಮೆ ಮನವರಿಕೆಯಯಾಗಿದೆ, ನಾನ್ಯಾವತ್ತೂ ನಿಮ್ಮಿಂದ ದೂರವಾಗಲ್ಲ ಎಂದು ಹೇಳಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನನ್ನ ಕುಟುಂಬವೇ ಬೇರೆ, ಹೆಚ್ ಡಿ ರೇವಣ್ಣ ಕುಟುಂಬವೇ ಬೇರೆ, ನಮ್ಮ ವ್ಯವಹಾರಗಳೂ ಬೇರೆ ಬೇರೆ: ಹೆಚ್ ಡಿ ಕುಮಾರಸ್ವಾಮಿ

Follow us
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು