ಊಟವಾದ ಮೇಲೆ ತಾಂಬೂಲ ಹಾಕಿಕೊಳ್ಳುವುದರ ಮಹತ್ವವೇನು?

ತಿಂದ ಆಹಾರ ಜೀರ್ಣ ಆಗಲು ಊಟದ ನಂತರ ತಾಂಬೂಲ ಸವಿಯುವ ಅಭ್ಯಾಸವಿದೆ. ಆದರೆ ವೀಳ್ಯೆದೆಲೆಯ ತಾಂಬೂಲ ಸೇವನೆ ಕೇವಲ ಅಜೀರ್ಣ ನಿವಾರಣೆಗಷ್ಟೇ ಸೀಮಿತವಾಗಿಲ್ಲ. ಈ ತಾಂಬೂಲ ಸೇವನೆಯ ಹಿಂದೆ ಅನೇಕ ಆರೋಗ್ಯಕ್ಕೆ ಪೂರಕವಾದ ಸಂಗತಿಗಳಿವೆ. ಈ ಬಗ್ಗೆ ಗುರೂಜಿ ವಿವರಿಸಿದ್ದಾರೆ.

ಊಟವಾದ ಮೇಲೆ ತಾಂಬೂಲ ಹಾಕಿಕೊಳ್ಳುವುದರ ಮಹತ್ವವೇನು?
|

Updated on: Jun 03, 2024 | 7:42 AM

ನಮ್ಮಲ್ಲಿ ಊಟವಾದ ಮೇಲೆ ಕಡ್ಡಾಯವಾಗಿ ಎಲೆ-ಅಡಿಕೆ ಹಾಕುವ ಸಂಪ್ರದಾಯವಿದೆ. ಈಗೆಲ್ಲ ಅನೇಕರು ಬೀಡದ ಮೊರೆ ಹೋಗಿದ್ದಾರೆ. ಆದರೆ ಈಗಲೂ ಕೆಲವು ಕಡೆ ಎಲೆ-ಅಡಿಕೆಯನ್ನು ತಿನ್ನುವ ಸಂಪ್ರದಾಯ ಮುಂದುವರಿದುಕೊಂಡು ಬಂದಿದೆ. ತಾಂಬೂಲವಾಗಲಿ, ಬೀಡ ಆಗಲಿ ಅದರಲ್ಲಿ ಕಾಯಂ ಆಗಿ, ಸಾಮಾನ್ಯವಾಗಿರುವ ವಸ್ತುಗಳೆಂದರೆ ಅದು ವೀಳ್ಯೆದೆಲೆ,ಅಡಿಕೆ,ಸುಣ್ಣ. ಆದರೆ ನಿಮಗೆ ಗೊತ್ತಾ ಊಟ ಆದ ಮೇಲೆ ತಾಂಬೂಲ ಹಾಕುವ ಮಹತ್ವ? ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ಬಗ್ಗೆ ಈ ವಿಡಿಯೋದಲ್ಲಿ ವಿವರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!