ಸಚಿವ ಡಾ.ಸುಧಾಕರ ವಿರುದ್ಧ ಶಾಸಕ ಶಾಸಕ ರೇಣುಕಾಚಾರ್ಯ ವಾಗ್ದಾಳಿ
ಶಾಸಕ ರೇಣುಕಾಚಾರ್ಯ

ಸಚಿವ ಡಾ.ಸುಧಾಕರ ವಿರುದ್ಧ ಶಾಸಕ ಶಾಸಕ ರೇಣುಕಾಚಾರ್ಯ ವಾಗ್ದಾಳಿ

ಸಾಧು ಶ್ರೀನಾಥ್​

Updated on: May 05, 2021 | 3:57 PM

ಕೋವಿಡ್ ಸಂಕಷ್ಟದ ಲ್ಲಿ ಸಚಿವ ಸುಧಾಕರ ಕಾರ್ಯಶೈಲಿಗೆ ಶಾಸಕ ರೇಣುಕಾಚಾರ್ಯ ಗರಂ ಆಗಿದ್ದಾರೆ. ಎರಡೇರಡು ಹುದ್ದೆ ನಿಭಾಯಿಸುವುದು ಅಸಾಧ್ಯವಾದ್ರೆ ರಾಜೀನಾಮೆ ನೀಡಿ ಅಂತಾ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಚಿವ ಡಾ.ಸುಧಾಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. (Health minister Dr K Sudhakar should resign demands MP Renukacharya) ಅಫಜಲಪುರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 4 ರೋಗಿಗಳ ಸಾವು: ಪ್ರತಿಕ್ರಿಯೆಗೆ ನಿರಾಕರಿಸಿ, ಸ್ಥಳದಿಂದ ಕಾಲ್ಕಿತ್ತ ಸಚಿವ ಸುಧಾಕರ್

ಕೋವಿಡ್ ಸಂಕಷ್ಟದ ಲ್ಲಿ ಸಚಿವ ಸುಧಾಕರ ಕಾರ್ಯಶೈಲಿಗೆ ಶಾಸಕ ರೇಣುಕಾಚಾರ್ಯ ಗರಂ ಆಗಿದ್ದಾರೆ. ಎರಡೇರಡು ಹುದ್ದೆ ನಿಭಾಯಿಸುವುದು ಅಸಾಧ್ಯವಾದ್ರೆ ರಾಜೀನಾಮೆ ನೀಡಿ ಅಂತಾ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಚಿವ ಡಾ.ಸುಧಾಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

(Health minister Dr K Sudhakar should resign demands MP Renukacharya)

ಅಫಜಲಪುರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 4 ರೋಗಿಗಳ ಸಾವು: ಪ್ರತಿಕ್ರಿಯೆಗೆ ನಿರಾಕರಿಸಿ, ಸ್ಥಳದಿಂದ ಕಾಲ್ಕಿತ್ತ ಸಚಿವ ಸುಧಾಕರ್

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು