ಪಂಚತಾರಾ ಹೋಟೆಲ್ ಸ್ಥಿತಿ ಬಯಲು ಮಾಡಿದ್ದೇವೆ: ತಿನ್ನೋದು ಬಿಡೋದು ಜನರಿಗೆ ಬಿಟ್ಟಿದ್ದು ಎಂದ ಸಚಿವ
ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್ಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಪಂಚತಾರಾ ಹೋಟೆಲ್ ಗಳ ಅಧ್ವಾನಕ್ಕೆ ಆಕ್ರೋಶಗೊಂಡಿದ್ದಾರೆ. ಸ್ಟಾರ್ ಹೋಟೆಲ್ಗಳಿ ಸ್ಥಿತಿಯನ್ನು ಜನರಿಗೆ ತಿಳಿಸಿಕೊಟ್ಟಿದ್ದೇವೆ. ಇನ್ನು ತಿನ್ನೋದು ಬಿಡೋದು ಜನರಿಗೆ ಬಿಟ್ಟ ವಿಚಾರ ಎಂದಿದ್ದಾರೆ.
ಬೆಂಗಳೂರು, (ಆಗಸ್ಟ್ 08): ಬೆಂಗಳೂರು ನಗರದಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಇಂದು ಕೂಡ ಮುಂದುವರಿದಿದೆ. ನಗರದಲ್ಲಿರುವ ಫೈವ್ ಹಾಗೂ 3 ಸ್ಟಾರ್ ಹೋಟೆಲ್ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್ಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಪಂಚತಾರಾ ಹೋಟೆಲ್ ಗಳ ಅಧ್ವಾನಕ್ಕೆ ಆಕ್ರೋಶಗೊಂಡಿದ್ದಾರೆ. ಸ್ಟಾರ್ ಹೋಟೆಲ್ಗಳಿ ಸ್ಥಿತಿಯನ್ನು ಜನರಿಗೆ ತಿಳಿಸಿಕೊಟ್ಟಿದ್ದೇವೆ. ಇನ್ನು ತಿನ್ನೋದು ಬಿಡೋದು ಜನರಿಗೆ ಬಿಟ್ಟ ವಿಚಾರ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಿಡದಿ ಟೌನ್ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ಅಶೋಕ್
ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
‘ಟಾಕ್ಸಿಕ್’ ಟ್ರೇಲರ್ ಲಾಂಚ್ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್

