AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಸಿಗದೇ ಬೊಮ್ಮನಹಳ್ಳಿಯ ಆರೋಗ್ಯಾಧಿಕಾರಿ ಕುಟುಂಬದ ಮೂವರು ಬಲಿ.. 

[lazy-load-videos-and-sticky-control id=”ZLgxbqN2dS8″] ಬೆಂಗಳೂರು: ಸರಿಯಾದ ಚಿಕಿತ್ಸೆ ಸಿಗದೆ ಆರೋಗ್ಯಾಧಿಕಾರಿಯ ಕುಟುಂಬದ ಮೂವರು ಕೊರೊನಾ ಸೋಂಕಿನಿಂದ ಸಾವನಪ್ಪಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿಯ ಆರೋಗ್ಯ ಇಲಾಖಾ ಆರೋಗ್ಯಾಧಿಕಾರಿಯ 70 ವರ್ಷದ ತಂದೆ, 65 ವರ್ಷದ ತಾಯಿ ಹಾಗೂ 49ವರ್ಷದ ಮಾವ ಈ ಮೂವರು ಸಹ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆರೋಗ್ಯಾಧಿಕಾರಿಯ ಮಾವ ಕೂಡ ವೈದ್ಯರಾಗಿದ್ದು, ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ದೊರಕದ ಕಾರಣ ಈ ಮೂವರು ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಜೊತೆಗೆ ಆರೋಗ್ಯಾಧಿಕಾರಿ ಕುಟುಂಬಸ್ಥರಿಗೆ […]

ಚಿಕಿತ್ಸೆ ಸಿಗದೇ ಬೊಮ್ಮನಹಳ್ಳಿಯ ಆರೋಗ್ಯಾಧಿಕಾರಿ ಕುಟುಂಬದ ಮೂವರು ಬಲಿ.. 
ಸಾಧು ಶ್ರೀನಾಥ್​
| Edited By: |

Updated on:Jul 25, 2020 | 6:01 PM

Share

[lazy-load-videos-and-sticky-control id=”ZLgxbqN2dS8″]

ಬೆಂಗಳೂರು: ಸರಿಯಾದ ಚಿಕಿತ್ಸೆ ಸಿಗದೆ ಆರೋಗ್ಯಾಧಿಕಾರಿಯ ಕುಟುಂಬದ ಮೂವರು ಕೊರೊನಾ ಸೋಂಕಿನಿಂದ ಸಾವನಪ್ಪಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಬೊಮ್ಮನಹಳ್ಳಿಯ ಆರೋಗ್ಯ ಇಲಾಖಾ ಆರೋಗ್ಯಾಧಿಕಾರಿಯ 70 ವರ್ಷದ ತಂದೆ, 65 ವರ್ಷದ ತಾಯಿ ಹಾಗೂ 49ವರ್ಷದ ಮಾವ ಈ ಮೂವರು ಸಹ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಆರೋಗ್ಯಾಧಿಕಾರಿಯ ಮಾವ ಕೂಡ ವೈದ್ಯರಾಗಿದ್ದು, ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ದೊರಕದ ಕಾರಣ ಈ ಮೂವರು ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಜೊತೆಗೆ ಆರೋಗ್ಯಾಧಿಕಾರಿ ಕುಟುಂಬಸ್ಥರಿಗೆ ಈ ಪರಿಸ್ಥಿತಿ ಆದರೆ ಇನ್ನ ಜನಸಾಮಾನ್ಯರ ಪಾಡೇನು? ಎಂದು ಕಳವಳಪಟ್ಟಿದ್ದಾರೆ.

Published On - 12:42 pm, Fri, 24 July 20

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು