ಚಿಕಿತ್ಸೆ ಸಿಗದೇ ಬೊಮ್ಮನಹಳ್ಳಿಯ ಆರೋಗ್ಯಾಧಿಕಾರಿ ಕುಟುಂಬದ ಮೂವರು ಬಲಿ.. 

[lazy-load-videos-and-sticky-control id=”ZLgxbqN2dS8″] ಬೆಂಗಳೂರು: ಸರಿಯಾದ ಚಿಕಿತ್ಸೆ ಸಿಗದೆ ಆರೋಗ್ಯಾಧಿಕಾರಿಯ ಕುಟುಂಬದ ಮೂವರು ಕೊರೊನಾ ಸೋಂಕಿನಿಂದ ಸಾವನಪ್ಪಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿಯ ಆರೋಗ್ಯ ಇಲಾಖಾ ಆರೋಗ್ಯಾಧಿಕಾರಿಯ 70 ವರ್ಷದ ತಂದೆ, 65 ವರ್ಷದ ತಾಯಿ ಹಾಗೂ 49ವರ್ಷದ ಮಾವ ಈ ಮೂವರು ಸಹ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆರೋಗ್ಯಾಧಿಕಾರಿಯ ಮಾವ ಕೂಡ ವೈದ್ಯರಾಗಿದ್ದು, ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ದೊರಕದ ಕಾರಣ ಈ ಮೂವರು ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಜೊತೆಗೆ ಆರೋಗ್ಯಾಧಿಕಾರಿ ಕುಟುಂಬಸ್ಥರಿಗೆ […]

ಚಿಕಿತ್ಸೆ ಸಿಗದೇ ಬೊಮ್ಮನಹಳ್ಳಿಯ ಆರೋಗ್ಯಾಧಿಕಾರಿ ಕುಟುಂಬದ ಮೂವರು ಬಲಿ.. 
ಸಾಧು ಶ್ರೀನಾಥ್​ Edited By:

Updated on: Jul 25, 2020 | 6:01 PM

[lazy-load-videos-and-sticky-control id=”ZLgxbqN2dS8″]

ಬೆಂಗಳೂರು: ಸರಿಯಾದ ಚಿಕಿತ್ಸೆ ಸಿಗದೆ ಆರೋಗ್ಯಾಧಿಕಾರಿಯ ಕುಟುಂಬದ ಮೂವರು ಕೊರೊನಾ ಸೋಂಕಿನಿಂದ ಸಾವನಪ್ಪಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಬೊಮ್ಮನಹಳ್ಳಿಯ ಆರೋಗ್ಯ ಇಲಾಖಾ ಆರೋಗ್ಯಾಧಿಕಾರಿಯ 70 ವರ್ಷದ ತಂದೆ, 65 ವರ್ಷದ ತಾಯಿ ಹಾಗೂ 49ವರ್ಷದ ಮಾವ ಈ ಮೂವರು ಸಹ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಆರೋಗ್ಯಾಧಿಕಾರಿಯ ಮಾವ ಕೂಡ ವೈದ್ಯರಾಗಿದ್ದು, ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ದೊರಕದ ಕಾರಣ ಈ ಮೂವರು ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಜೊತೆಗೆ ಆರೋಗ್ಯಾಧಿಕಾರಿ ಕುಟುಂಬಸ್ಥರಿಗೆ ಈ ಪರಿಸ್ಥಿತಿ ಆದರೆ ಇನ್ನ ಜನಸಾಮಾನ್ಯರ ಪಾಡೇನು? ಎಂದು ಕಳವಳಪಟ್ಟಿದ್ದಾರೆ.

Published On - 12:42 pm, Fri, 24 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us