ನೂರಾರು ವರ್ಷ ಇತಿಹಾಸದ ಖ್ಯಾತ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ರದ್ದು ಹಿನ್ನೆಲೆ ಎಲ್ಲೆಡೆ ಕಟ್ಟೆಚ್ಚರ
ಚಿತ್ರದುರ್ಗದ ಖ್ಯಾತ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ರದ್ದು ಹಿನ್ನಲೆ ಎಲ್ಲೆಡೆ ಕಟ್ಟೆಚ್ಚರ ಅಲ್ಲಿ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದ ಬೃಹತ್ ಜಾತ್ರೆಗೆ ಈ ವರ್ಷ ಬ್ರೇಕ್ ಬಿದ್ದಿದೆ. ಆದ್ರೆ, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್, ಚಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಹಾಗಾದ್ರೆ, ಜಾತ್ರೆ ರದ್ದಾಗಿದ್ದರೂ ಅಷ್ಟೊಂದು ಬಿಗಿ ಬಂದೋಬಸ್ತ್ ಏಕೆ ಅಂತೀರಾ. ಈ ವರದಿ ನೋಡಿ.
Latest Videos
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
