Chikkamagalur Rains: ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರೀ ಮಳೆ

Chikkamagalur Rains: ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರೀ ಮಳೆ
|

Updated on:May 25, 2023 | 4:56 PM

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಮಳೆ ಸುರಿದಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿ ಕೂಡ ಧಾರಾಕಾರ (Chikkamagalur Rains) ಮಳೆಯಾಗಿದೆ.

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಮಳೆ ಸುರಿದಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿ ಕೂಡ ಧಾರಾಕಾರ (Chikkamagalur Rains) ಮಳೆಯಾಗಿದೆ. ಪರಿಣಾಮವಾಗಿ ಲಕ್ಷಾಂತರ ಮೌಲ್ಯದ ಬೆಳೆ ನಾಶವಾಗಿದೆ. ಮಳೆ‌ ಆರ್ಭಟಕ್ಕೆ ನೂರಾರು ಪ್ರವಾಸಿಗರು (Tourists) ಪರದಾಡುವಂತಾಗಿದೆ. ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ, ದತ್ತಪೀಠದಲ್ಲಿ ಕೂಡ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಸಖರಾಯಪಟ್ಟಣ ಸಮೀಪದ ಲಕ್ಕಮ್ಮನಹಳ್ಳಿಯಲ್ಲಿ ಧಾರಾಕಾರ ಮಳೆಗೆ ಅಡಿಕೆ ತೋಟಗಳು ಜಲಾವೃತಗೊಂಡಿದ್ದು, ಬೆಳೆ ಕೊಚ್ಚಿ ಹೋಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Thu, 25 May 23

Follow us
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ