ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ

Updated on: Sep 01, 2025 | 8:35 PM

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂಗೆ ಇಂದು ಭಾರೀ ಮಳೆಯಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಆಗಿದೆ. ಜಯನಗರ 4ನೇ ಬ್ಲಾಕ್, ರಾಜಾಜಿನಗರ, ಶಾಂತಿನಗರ, ಯಶವಂತಪುರ, ಕೆ.ಆರ್.ಮಾರುಕಟ್ಟೆ, ಮೈಸೂರು ರಸ್ತೆ, ವಿಜಯನಗರ, ಬಸವನಗುಡಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ವಿದ್ಯಾಪೀಠ, ನಾಗರಬಾವಿ, ಬನಶಂಕರಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಾಯಂಡಹಳ್ಳಿ ರಸ್ತೆ ಸೇರಿದಂತೆ ಇತರೆ ನಗರದ ರಸ್ತೆಗಳಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ಇದರಿಂದ ವಾಹನ ಸವಾರರು ಪರಾದಾಡುತ್ತಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 01): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂಗೆ ಇಂದು ಭಾರೀ ಮಳೆಯಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಆಗಿದೆ. ಜಯನಗರ 4ನೇ ಬ್ಲಾಕ್, ರಾಜಾಜಿನಗರ, ಶಾಂತಿನಗರ, ಯಶವಂತಪುರ, ಕೆ.ಆರ್.ಮಾರುಕಟ್ಟೆ, ಮೈಸೂರು ರಸ್ತೆ, ವಿಜಯನಗರ, ಬಸವನಗುಡಿ, ಶ್ರೀನಿವಾಸನಗರ, ಕತ್ರಿಗುಪ್ಪೆ, ವಿದ್ಯಾಪೀಠ, ನಾಗರಬಾವಿ, ಬನಶಂಕರಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಾಯಂಡಹಳ್ಳಿ ರಸ್ತೆ ಸೇರಿದಂತೆ ಇತರೆ ನಗರದ ರಸ್ತೆಗಳಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ಇದರಿಂದ ವಾಹನ ಸವಾರರು ಪರಾದಾಡುತ್ತಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More