Bidar: ಧಾರಾಕಾರ ಮಳೆಯಿಂದಾಗಿ ಒಡೆದ ತ್ರಿಪುರಾಂತ ಕೆರೆ; ಜಮೀನುಗಳು ಜಲಾವೃತ
ಬೀದರ್ನ ಬಸವಕಲ್ಯಾಣದಲ್ಲಿ ಧಾರಾಕಾರ ಮಳೆಯಾಗಿದ್ದು, ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಕೆರೆಯ ನೀರು ನುಗ್ಗಿ ಬಸವಕಲ್ಯಾನದ ಜಮೀನುಗಳೆಲ್ಲವೂ ಜಲಾವೃತವಾಗಿವೆ. ಈ ದೃಶ್ಯಾವಳಿಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಐತಿಹಾಸಿಕ ಕೆರೆಯ ಕೆಳಭಾಗದಲ್ಲಿರುವ ಗಾರ್ಡನ್ ಕೂಡಾ ಸಂಪೂರ್ನವಾಗಿ ಮುಳುಗಿರುವ ದೃಶ್ಯಾವಳಿಗಳು ಕಂಡುಬಂದಿವೆ.
ಬೀದರ್, ಸೆಪ್ಟೆಂಬರ್ 30: ಬಸವಕಲ್ಯಾಣದಲ್ಲಿ ಧಾರಾಕಾರ ಮಳೆಗೆ ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಕೆರೆಯ ನೀರು ನುಗ್ಗಿ ಬಸವಕಲ್ಯಾಣ ಜಮೀನುಗಳು ಜಲಾವೃತವಾಗಿವೆ. ರಸ್ತೆಗಳು ,ಕೆಲವು ಬಡಾವಣೆಗಳು ಜಲಾವೃತವಾಗಿವೆ. ಐತಿಹಾಸಿಕ ಕೆರೆಯ ಕೆಳಭಾಗದಲ್ಲಿರುವ ಗಾರ್ಡನ್ ಕೂಡಾ ಸಂಪೂರ್ಣವಾಗಿ ಮುಳುಗಡೆ. ತ್ರಿಪುರಾಂತ ಕೆರೆ ಒಡೆದು ಜಮೀನುಗಳಿಗೆ ನೀರು ನುಗ್ಗಿರುವ ಎಲ್ಲಾ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿವೆ. ವೀಡಿಯೋ ಇಲ್ಲಿದೆ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

