Bidar: ಧಾರಾಕಾರ ಮಳೆಯಿಂದಾಗಿ ಒಡೆದ ತ್ರಿಪುರಾಂತ ಕೆರೆ; ಜಮೀನುಗಳು ಜಲಾವೃತ
ಬೀದರ್ನ ಬಸವಕಲ್ಯಾಣದಲ್ಲಿ ಧಾರಾಕಾರ ಮಳೆಯಾಗಿದ್ದು, ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಕೆರೆಯ ನೀರು ನುಗ್ಗಿ ಬಸವಕಲ್ಯಾನದ ಜಮೀನುಗಳೆಲ್ಲವೂ ಜಲಾವೃತವಾಗಿವೆ. ಈ ದೃಶ್ಯಾವಳಿಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಐತಿಹಾಸಿಕ ಕೆರೆಯ ಕೆಳಭಾಗದಲ್ಲಿರುವ ಗಾರ್ಡನ್ ಕೂಡಾ ಸಂಪೂರ್ನವಾಗಿ ಮುಳುಗಿರುವ ದೃಶ್ಯಾವಳಿಗಳು ಕಂಡುಬಂದಿವೆ.
ಬೀದರ್, ಸೆಪ್ಟೆಂಬರ್ 30: ಬಸವಕಲ್ಯಾಣದಲ್ಲಿ ಧಾರಾಕಾರ ಮಳೆಗೆ ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಕೆರೆಯ ನೀರು ನುಗ್ಗಿ ಬಸವಕಲ್ಯಾಣ ಜಮೀನುಗಳು ಜಲಾವೃತವಾಗಿವೆ. ರಸ್ತೆಗಳು ,ಕೆಲವು ಬಡಾವಣೆಗಳು ಜಲಾವೃತವಾಗಿವೆ. ಐತಿಹಾಸಿಕ ಕೆರೆಯ ಕೆಳಭಾಗದಲ್ಲಿರುವ ಗಾರ್ಡನ್ ಕೂಡಾ ಸಂಪೂರ್ಣವಾಗಿ ಮುಳುಗಡೆ. ತ್ರಿಪುರಾಂತ ಕೆರೆ ಒಡೆದು ಜಮೀನುಗಳಿಗೆ ನೀರು ನುಗ್ಗಿರುವ ಎಲ್ಲಾ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿವೆ. ವೀಡಿಯೋ ಇಲ್ಲಿದೆ.
Follow Us
Latest Videos
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

