ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ

ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
| Updated By: ಆಯೇಷಾ ಬಾನು

Updated on: Oct 16, 2024 | 10:40 AM

ಇಂದಿರಾನಗರದ 17ನೇ ಡಿ ಕ್ರಾಸ್ ಜಲಾವೃತಗೊಂಡು ದ್ವೀಪದಂತಾಗಿದೆ. ಮೋರಿಯಿಂದ ಕೊಚ್ಚೆ ನೀರು ಆಚೆ ಹರಿದು ಬರುತ್ತಿದೆ. ಇದರಿಂದ ನಾಲ್ಕೂ ದಿಕ್ಕಲ್ಲೂ ನೀರು ಆವರಿಸಿಕೊಂಡಿದೆ. 17ನೇ ಡಿ ಕ್ರಾಸ್ ನಿವಾಸಿಗಳು ಸ್ಥಳದಲ್ಲೇ ನಿಂತು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರು, ಅ.16: ನಗರದ ಪ್ರತಿಷ್ಟಿತ ಏರಿಯಾದಲ್ಲಿ ವರುಣಾರ್ಭಟ ಜೋರಾಗಿದೆ. ಇಂದಿರಾನಗರದ 17ನೇ ಡಿ ಕ್ರಾಸ್ ಜಲಾವೃತಗೊಂಡು ದ್ವೀಪದಂತಾಗಿದೆ. ಮೋರಿಯಿಂದ ಕೊಚ್ಚೆ ನೀರು ಆಚೆ ಹರಿದು ಬರುತ್ತಿದೆ. ಇದರಿಂದ ನಾಲ್ಕೂ ದಿಕ್ಕಲ್ಲೂ ನೀರು ಆವರಿಸಿಕೊಂಡಿದೆ. ರಸ್ತೆ ಸಂಪೂರ್ಣ ಜಲಾವೃತ, ಮನೆಗಳಿಗೂ ನೀರು ನುಗ್ಗಿದೆ. ರಾತ್ರಿ ಇಡೀ ಮಳೆ ಬಂದಿದ್ದು ನೀರು ತೆರವು ಮಾಡಲು ಸ್ಥಳೀಯರು ಜಾಗರಣೆ ಮಾಡಿದ್ದಾರೆ.

ಬೆಳ್ಳಂಬೆಳಗ್ಗೆ ರಸ್ತೆಗೆ ಬಂದು ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ. 17ನೇ ಡಿ ಕ್ರಾಸ್ ನಿವಾಸಿಗಳು ಸ್ಥಳದಲ್ಲೇ ನಿಂತು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಶಾಸಕರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. 15 ವರ್ಷದಿಂದ ಇದರ ಬಗ್ಗೆ ದೂರು ಕೊಟ್ಟರೂ ಏನು ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ