Raichur Rain: ಮಳೆ ನೀರು ನಿಂತು ಬಚ್ಚಲು ಮನೆಯಾದ ಸರ್ಕಾರಿ ಶಾಲೆ, ಸೋರುತ್ತಿರುವ ಕೊಠಡಿಯಲ್ಲೇ ಮಕ್ಕಳಿಗೆ ಬಿಸಿ ಊಟ ತಯಾರಿ

ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಪ್ರಾಣದ ಹಂಗು ತೊರೆದು ಶಿಥಿಲಗೊಂಡ, ಸೋರುತ್ತಿರುವ ಕೋಟೆಯಲ್ಲೇ ಅಡುಗೆ ಮಾಡುವಂತಹ ಪರಿಸ್ಥಿತಿ ಇದೆ.

Raichur Rain: ಮಳೆ ನೀರು ನಿಂತು ಬಚ್ಚಲು ಮನೆಯಾದ ಸರ್ಕಾರಿ ಶಾಲೆ, ಸೋರುತ್ತಿರುವ ಕೊಠಡಿಯಲ್ಲೇ ಮಕ್ಕಳಿಗೆ ಬಿಸಿ ಊಟ ತಯಾರಿ
| Updated By: ಆಯೇಷಾ ಬಾನು

Updated on: Jul 23, 2023 | 11:58 AM

ರಾಯಚೂರು, ಜುಲೈ 23: ಜಿಲ್ಲೆ ದೇವದುರ್ಗ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿದ್ದು ಶಿಥಿಲಗೊಂಡು ಸರ್ಕಾರಿ ಶಾಲೆ ಸೋರುತ್ತಿದೆ. ಮಳೆಯಿಂದ ಶಾಲೆ ಕೊಠಡಿ ಸೋರುತ್ತಿದ್ದು ಬಚ್ಚಲು ಮನೆಯಂತಾಗಿದೆ. ಸೋರುವ ಕೋಣೆಯಲ್ಲೇ ಮಕ್ಕಳಿಗೆ ಬಿಸಿಯೂಟ ತಯಾರಿಸಲಾಗುತ್ತಿದೆ. ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಪ್ರಾಣದ ಹಂಗು ತೊರೆದು ಶಿಥಿಲಗೊಂಡ, ಸೋರುತ್ತಿರುವ ಕೋಟೆಯಲ್ಲೇ ಅಡುಗೆ ಮಾಡುವಂತಹ ಪರಿಸ್ಥಿತಿ ಇದೆ.

ಕೆಲ ಕ್ಲಾಸ್ ರೂಂಗಳು ಕೂಡ ಶಿಥಿಲಗೊಂಡು ಸೋರುತ್ತಿವೆ. ಈ ಬಗ್ಗೆ ಅಧಿಕಾರಿಗಳ ವಿರುದ್ಧ ಶಾಲಾ ಶಿಕ್ಷಕರು, ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಸಮಸ್ಯೆ ಪರಿಹರಿಸದೇ ಇದ್ದರೇ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಸದ್ಯ ಅಡುಗೆ ಕೋಣೆ ಸೋರುತ್ತಿರುವ ವಿಡಿಯೋ ವೈರಲ್ ಆಗಿದೆ.

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ