ಬೆಂಗಳೂರಿನಲ್ಲಿ ಭಾರೀ ಮಳೆಗೆ ಓಕಳಿಪುರಂ ಅಂಡರ್‌ಪಾಸ್‌ ಜಲಾವೃತ
ಬೆಂಗಳೂರಿನಲ್ಲಿ ಭಾರೀ ಮಳೆಗೆ ಓಕಳಿಪುರಂ ಅಂಡರ್‌ಪಾಸ್‌ ಜಲಾವೃತ

ಬೆಂಗಳೂರಿನಲ್ಲಿ ಭಾರೀ ಮಳೆಗೆ ಓಕಳಿಪುರಂ ಅಂಡರ್‌ಪಾಸ್‌ ಜಲಾವೃತ

ಸಾಧು ಶ್ರೀನಾಥ್​

Updated on: Apr 24, 2021 | 5:30 PM

ಓಕಳಿಪುರಂ ಅಂಡರ್‌ಪಾಸ್‌ ಸಂಪೂರ್ಣವಾಗಿ ಜಲಾವೃತವಾಗಿದೆ..

ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವರ ಸಂಜೆ ಹೊತ್ತಿಗೆ ಅಲ್ಲಲ್ಲಿ ಭಾರೀ ಮಳೆ ಸುರಿದಿದೆ. ಧಾರಾಕಾರವಾಗಿ ಸುರಿದ ಮಳೆಗೆ ಅಲ್ಲಲ್ಲಿ ನೀರು ನಿಂತ ಬಗ್ಗೆ ವರದಿಯಾಗಿದೆ. ಅದ್ರಲ್ಲೂ ಓಕಳಿಪುರಂ ಅಂಡರ್‌ಪಾಸ್‌ ಸಂಪೂರ್ಣವಾಗಿ ಜಲಾವೃತವಾಗಿದೆ..
(Heavy Rain Leads To Waterlogging At Okalipuram Underpass In Bengaluru)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು