ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರಿ ಮಳೆ: 108 ಅಡಿ ಉದ್ದದ ಪ್ರತಿಮೆ ಬಳಿ ಮತ್ತೆ ಕುಸಿತ

Male Mahadeshwara Hills: ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರಿ ಮಳೆ ಹಿನ್ನೆಲೆ ಮತ್ತೆ ಕುಸಿತ ಉಂಟಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. 108 ಅಡಿ ಉದ್ದದ ಮಲೆ ಮಹದೇಶ್ವರ ಪ್ರತಿಮೆ ನಿರ್ಮಾಣದ ವೇಳೆ ಕೆಳಭಾಗದಲ್ಲಿ ನಿರ್ಮಿಸಿರುವ ಕಲ್ಲಿನ ತಡೆಗೋಡೆ ಕುಸಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರಿ ಮಳೆ: 108 ಅಡಿ ಉದ್ದದ ಪ್ರತಿಮೆ ಬಳಿ ಮತ್ತೆ ಕುಸಿತ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 06, 2023 | 4:13 PM

ಚಾಮರಾಜನಗರ, ನವೆಂಬರ್​​​​​ 06: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hill) ಭಾರಿ ಮಳೆ ಹಿನ್ನೆಲೆ ಮತ್ತೆ ಕುಸಿತ ಉಂಟಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. 108 ಅಡಿ ಉದ್ದದ ಮಲೆ ಮಹದೇಶ್ವರ ಪ್ರತಿಮೆ ನಿರ್ಮಾಣದ ವೇಳೆ ಕೆಳಭಾಗದಲ್ಲಿ ನಿರ್ಮಿಸಿರುವ ಕಲ್ಲಿನ ತಡೆಗೋಡೆ ಕುಸಿದೆ. ಈ ಹಿಂದೆಯೂ ಎರಡು ಬಾರಿ ಕಲ್ಲು ಕುಸಿತವಾಗಿತ್ತು. ಸದ್ಯ ಪ್ರತಿಮೆ ವೀಕ್ಷಣೆಗೆ  ಪ್ರಾಧಿಕಾರ ಭಕ್ತರಿಗೆ ಬ್ರೇಕ್ ಹಾಕಿದೆ. ಕಲ್ಲು ಕಟ್ಟಡ ನಿರ್ಮಿಸಲು ಪ್ರಾಧಿಕಾರ ಮತ್ತೆ ಕಾಮಗಾರಿ ಕೈಗೊಂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ