ಮಂಡ್ಯದಲ್ಲಿ ಸಾಯಂಕಾಲದಿಂದ ಜೋರು ಮಳೆ, ಹರ್ಷದ ಅಲೆಯಲ್ಲಿ ತೇಲುತ್ತಿರುವ ರೈತ ಸಮುದಾಯ!

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡಲು ಸಿನಿಮಾ ನಟ ದರ್ಶನ್ ಬಂದಾಗ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಾಗಿತ್ತು ಮತ್ತು ಅದನ್ನು ನಾವು ವರದಿ ಮಾಡಿದ್ದೆವು. ಜಿಲ್ಲೆಯಲ್ಲಿ ಪ್ರತಿದಿನ ಸತತವಾಗಿ ಮಳೆಯಾಗುತ್ತಿರುವುದು ರೈತರಲ್ಲಿ ಹರ್ಷೋಲ್ಲಾಸ ಮೂಡಿಸಿದೆ.

ಮಂಡ್ಯದಲ್ಲಿ ಸಾಯಂಕಾಲದಿಂದ ಜೋರು ಮಳೆ, ಹರ್ಷದ ಅಲೆಯಲ್ಲಿ ತೇಲುತ್ತಿರುವ ರೈತ ಸಮುದಾಯ!
|

Updated on: May 22, 2024 | 7:41 PM

ಮಂಡ್ಯ: ಮಂಡ್ಯ ನಗರದ (Mandya city limits) ಪ್ರದೇಶದಲ್ಲಿ ಇಂದು ಸಾಯಂಕಾಲ ಜೋರು ಮಳೆಯಾಗಿದೆ. ನಾಡಿನ ಜೀವನದಿ ಕಾವೇರಿ (River Cauvery) ಒಡಲು ತುಂಬಿಕೊಳ್ಳಲು ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಬೇಕು. ಹಾಗೆ ನೋಡಿದರೆ ಮಂಡ್ಯ ಜಿಲ್ಲೆಯಲ್ಲಿ ಕಳೆದ ಒಂದು ವಾರಕ್ಕೂ ಹೆಚ್ಚಿನ ಅವಧಿಯಿಂದ ಮಳೆಯಾಗುತ್ತಿದೆ. ನಿಮಗೆ ನೆನಪಿರಬಹುದು ಬೇಸಿಗೆಯ ಅಕಾಲಿಕ ಮಳೆ ಮೊದಲು ಸುರಿದಿದ್ದು ಮಂಡ್ಯ ಜಿಲ್ಲೆಯಲ್ಲೇ. ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯುವುದಕ್ಕಿಂತ ಮೊದಲು ಸಕ್ಕರೆ ನಗರಿಯಲ್ಲಿ ಮಳೆಯಾಗಿತ್ತು. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡಲು ಸಿನಿಮಾ ನಟ ದರ್ಶನ್ (actor Darshan) ಬಂದಾಗ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಾಗಿತ್ತು ಮತ್ತು ಅದನ್ನು ನಾವು ವರದಿ ಮಾಡಿದ್ದೆವು. ಜಿಲ್ಲೆಯಲ್ಲಿ ಪ್ರತಿದಿನ ಸತತವಾಗಿ ಮಳೆಯಾಗುತ್ತಿರುವುದು ರೈತರಲ್ಲಿ ಹರ್ಷೋಲ್ಲಾಸ ಮೂಡಿಸಿದೆ. ಓಕೆ ರಾಜ್ಯಾದಂತ ಮಳೆಯಗುತ್ತಿದೆ ಮತ್ತು ಬಿಸಿಲಿನ ಬೇಗೆಯಿಂದ ತತ್ತಿರಿಸಿದ್ದ ಜನ ಖುಷಿಯಿಂದ ಬೀಗುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೊಪ್ಪಳ ಮತ್ತು ಸುತ್ತಮುತ್ತಲ ಏರಿಯಾಗಳಲ್ಲಿ ಜೋರು ಮಳೆ, ಬೇಸಿಗೆಯ ಧಗೆಯಿಂದ ಕಂಗೆಟ್ಟಿದ್ದ ಜನರಲ್ಲಿ ಸಂತಸ

Follow us
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್