ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ: ವರ್ಷಧಾರೆಯಿಂದ ರೈತರ ಮುಖದಲ್ಲಿ ಹರ್ಷ
ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗಿದೆ. ಧಾರಾಕಾರ ಮಳೆಗೆ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ.
ಕೊಪ್ಪಳ: ಜಿಲ್ಲೆಯಾದ್ಯಂತ ಅರ್ಧಗಂಟೆಗೂ ಹೆಚ್ಚು ಸಮಯ ಭರ್ಜರಿ ಮಳೆ (rain) ಯಾಗಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಈ ವರ್ಷದ ಮಳೆಯ ಮೊದಲ ನೀರು ಗಿಣಗೇರಿ ಕೆರೆಗೆ ಬಿದಿದ್ದೆ. ಧಾರಾಕಾರ ಮಳೆಯಿಂದಾಗಿ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

