ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ‌: ವರ್ಷಧಾರೆಯಿಂದ ರೈತರ ಮುಖದಲ್ಲಿ ಹರ್ಷ

ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ‌ಯಾಗಿದೆ. ಧಾರಾಕಾರ ಮಳೆಗೆ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ. 

ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ‌: ವರ್ಷಧಾರೆಯಿಂದ ರೈತರ ಮುಖದಲ್ಲಿ ಹರ್ಷ
|

Updated on: Jun 18, 2023 | 7:59 PM

ಕೊಪ್ಪಳ: ಜಿಲ್ಲೆಯಾದ್ಯಂತ ಅರ್ಧಗಂಟೆಗೂ ಹೆಚ್ಚು ಸಮಯ ಭರ್ಜರಿ ಮಳೆ‌ (rain) ಯಾಗಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಈ ವರ್ಷದ ಮಳೆಯ ಮೊದಲ ನೀರು ಗಿಣಗೇರಿ ಕೆರೆಗೆ ಬಿದಿದ್ದೆ. ಧಾರಾಕಾರ ಮಳೆಯಿಂದಾಗಿ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us