ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ‌: ವರ್ಷಧಾರೆಯಿಂದ ರೈತರ ಮುಖದಲ್ಲಿ ಹರ್ಷ

Updated on: Jun 18, 2023 | 7:59 PM

ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ‌ಯಾಗಿದೆ. ಧಾರಾಕಾರ ಮಳೆಗೆ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ. 

ಕೊಪ್ಪಳ: ಜಿಲ್ಲೆಯಾದ್ಯಂತ ಅರ್ಧಗಂಟೆಗೂ ಹೆಚ್ಚು ಸಮಯ ಭರ್ಜರಿ ಮಳೆ‌ (rain) ಯಾಗಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಈ ವರ್ಷದ ಮಳೆಯ ಮೊದಲ ನೀರು ಗಿಣಗೇರಿ ಕೆರೆಗೆ ಬಿದಿದ್ದೆ. ಧಾರಾಕಾರ ಮಳೆಯಿಂದಾಗಿ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More