ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ‌: ವರ್ಷಧಾರೆಯಿಂದ ರೈತರ ಮುಖದಲ್ಲಿ ಹರ್ಷ

|

Updated on: Jun 18, 2023 | 7:59 PM

ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಭರ್ಜರಿ ಮಳೆ‌ಯಾಗಿದೆ. ಧಾರಾಕಾರ ಮಳೆಗೆ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ. 

ಕೊಪ್ಪಳ: ಜಿಲ್ಲೆಯಾದ್ಯಂತ ಅರ್ಧಗಂಟೆಗೂ ಹೆಚ್ಚು ಸಮಯ ಭರ್ಜರಿ ಮಳೆ‌ (rain) ಯಾಗಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಈ ವರ್ಷದ ಮಳೆಯ ಮೊದಲ ನೀರು ಗಿಣಗೇರಿ ಕೆರೆಗೆ ಬಿದಿದ್ದೆ. ಧಾರಾಕಾರ ಮಳೆಯಿಂದಾಗಿ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on