ಕೊಪ್ಪಳ: ಜಿಲ್ಲೆಯಾದ್ಯಂತ ಅರ್ಧಗಂಟೆಗೂ ಹೆಚ್ಚು ಸಮಯ ಭರ್ಜರಿ ಮಳೆ (rain) ಯಾಗಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಸದ್ಯ ಹರ್ಷ ಮೂಡಿದೆ. ಈ ವರ್ಷದ ಮಳೆಯ ಮೊದಲ ನೀರು ಗಿಣಗೇರಿ ಕೆರೆಗೆ ಬಿದಿದ್ದೆ. ಧಾರಾಕಾರ ಮಳೆಯಿಂದಾಗಿ ಸಿಡಿಲು ಹೊಡೆದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.