ಚಿಕ್ಕಬಳ್ಳಾಪುರದ ವಿವಿಧೆಡೆ ಧಾರಾಕಾರ ಮಳೆ: ಕೂಲ್ ಕೂಲ್ ವಾತಾವರಣ ಸೃಷ್ಟಿ
ಜಿಲ್ಲೆಯ ವಿವಿಧೆಡೆ ಇಂದು ಗುಡುಗು ಸಿಡಿಲು ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗಿದೆ. ಬಿಸಿಲ ಬೇಗೆಗೆ ಮಳೆರಾಯ ತಂಪೆರೆದಿದ್ದಾನೆ. ವರ್ಷದ ಆರಂಭದಲ್ಲಿ ಉತ್ತಮ ಮಳೆ ನೋಡಿ ರೈತರು ಹರ್ಷಗೊಂಡರು.
ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧೆಡೆ ಇಂದು ಗುಡುಗು ಸಿಡಿಲು ಬಿರುಗಾಳಿ ಸಹಿತ ಧಾರಾಕಾರ ಮಳೆ (Rain) ಆಗಿದೆ. ಬಿಸಿಲ ಬೇಗೆಗೆ ಮಳೆರಾಯ ತಂಪೆರೆದಿದ್ದಾನೆ. ವರ್ಷದ ಆರಂಭದಲ್ಲಿ ಉತ್ತಮ ಮಳೆ ನೋಡಿ ರೈತರು ಹರ್ಷಗೊಂಡರು. ಕಂಡೂ ಕಾಣದ ಬಿರುಬೇಸಿಗೆಯ ತಾಪಕ್ಕೆ ವರುಣರಾಯ ತಂಪೆರೆದಿದ್ದಾನೆ. ರಣಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಕೂಲ್ ಕೂಲ್ ವಾತಾವರಣ ಸೃಷ್ಟಿ ಆಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

