ಚಿಕ್ಕಬಳ್ಳಾಪುರದ ವಿವಿಧೆಡೆ ಧಾರಾಕಾರ ಮಳೆ: ಕೂಲ್ ಕೂಲ್ ವಾತಾವರಣ ಸೃಷ್ಟಿ
ಜಿಲ್ಲೆಯ ವಿವಿಧೆಡೆ ಇಂದು ಗುಡುಗು ಸಿಡಿಲು ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗಿದೆ. ಬಿಸಿಲ ಬೇಗೆಗೆ ಮಳೆರಾಯ ತಂಪೆರೆದಿದ್ದಾನೆ. ವರ್ಷದ ಆರಂಭದಲ್ಲಿ ಉತ್ತಮ ಮಳೆ ನೋಡಿ ರೈತರು ಹರ್ಷಗೊಂಡರು.
ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧೆಡೆ ಇಂದು ಗುಡುಗು ಸಿಡಿಲು ಬಿರುಗಾಳಿ ಸಹಿತ ಧಾರಾಕಾರ ಮಳೆ (Rain) ಆಗಿದೆ. ಬಿಸಿಲ ಬೇಗೆಗೆ ಮಳೆರಾಯ ತಂಪೆರೆದಿದ್ದಾನೆ. ವರ್ಷದ ಆರಂಭದಲ್ಲಿ ಉತ್ತಮ ಮಳೆ ನೋಡಿ ರೈತರು ಹರ್ಷಗೊಂಡರು. ಕಂಡೂ ಕಾಣದ ಬಿರುಬೇಸಿಗೆಯ ತಾಪಕ್ಕೆ ವರುಣರಾಯ ತಂಪೆರೆದಿದ್ದಾನೆ. ರಣಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಕೂಲ್ ಕೂಲ್ ವಾತಾವರಣ ಸೃಷ್ಟಿ ಆಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

