ಡ್ರಗ್ಸ್​ ಪಾರ್ಟಿ ಕೇಸ್​ನಲ್ಲಿ ಅರೆಸ್ಟ್​ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ

ರೇವ್​ ಪಾರ್ಟಿ ಮಾಡಿದ ಆರೋಪದಲ್ಲಿ ತೆಲುಗು ನಟಿ ಹೇಮಾ ಅವರನ್ನು ಬೆಂಗಳೂರಿನಲ್ಲಿ ಇಂದು (ಜೂನ್​ 3) ಬಂಧಿಸಲಾಗಿದೆ. ವೈದ್ಯಕೀಯ ಪರೀಕ್ಷೆಗಾಗಿ ಅವರ ರಕ್ತ, ಮೂತ್ರ, ಉಗುರು, ಕೂದಲಿನ ಸ್ಯಾಂಪಲ್​ ಸಂಗ್ರಹಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಆಸ್ಪತ್ರೆಯಿಂದ ಹೊರಬರುವಾಗ ಮಾಧ್ಯಮಗಳ ಕ್ಯಾಮೆರಾ ನೋಡಿ ಹೇಮಾ ಡ್ರಾಮಾ ಮಾಡಿದ್ದಾರೆ.

ಡ್ರಗ್ಸ್​ ಪಾರ್ಟಿ ಕೇಸ್​ನಲ್ಲಿ ಅರೆಸ್ಟ್​ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ
| Updated By: ಮದನ್​ ಕುಮಾರ್​

Updated on: Jun 03, 2024 | 8:08 PM

ತೆಲುಗು ನಟಿ ಹೇಮಾ (Telugu Actress Hema) ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ‘ನಿಮ್ಮ ಸುದ್ದಿಯೆಲ್ಲ ತಪ್ಪು. ನನ್ನನ್ನು ಈಗಷ್ಟೇ ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ಈಗ ನನ್ನ ಕೂದಲು, ಉಗುರು, ಮೂತ್ರ, ರಕ್ತದ ಮಾದರಿ ತೆಗೆದುಕೊಂಡಿದ್ದಾರೆ. ಅದರಲ್ಲಿ ಪಾಸಿಟಿವ್​ ಬರತ್ತೋ, ನೆಗೆಟಿವ್​ ಬರತ್ತೋ ಅನ್ನೋದೆಲ್ಲ ಆಮೇಲೆ. ಅರ್ಥ ಆಯ್ತಾ? ನೀವು ತೋರಿಸುತ್ತಿರುವ ಸುದ್ದಿಯೆಲ್ಲ ಸುಳ್ಳು. ಇದು ನೀವು ಮಾಡುವ ಕೆಲಸ’ ಎಂದು ಮಾಧ್ಯಮಗಳ ಎದುರು ನಟಿ ಹೇಮಾ ಕೂಗಾಡಿದ್ದಾರೆ. ರೇವ್​ ಪಾರ್ಟಿ ಮಾಡಿದ ಆರೋಪದಲ್ಲಿ ಹೇಮಾ ಅವರ ಬಂಧನ (Hema Arrest) ಆಗಿದೆ. ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಇಂದು (ಜೂನ್​ 3) ಹೇಮಾರನ್ನು ಅರೆಸ್ಟ್​ ಮಾಡಿದ ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ರಕ್ತ, ಮೂತ್ರ, ಉಗುರು, ಕೂದಲಿನ ಮಾದರಿ ಸಂಗ್ರಹಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಮುಗಿದ ನಂತರ ಆಸ್ಪತ್ರೆಯಿಂದ ಹೊರಬರುವಾಗ ಮಾಧ್ಯಮಗಳ ಕ್ಯಾಮೆರಾ ಕಂಡು ಹೇಮಾ ಅವರು ಡ್ರಾಮಾ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಎಲೆಕ್ಟ್ರಾನಿಕ್​ ಸಿಟಿಯ ಜಿ.ಆರ್​. ಫಾರ್ಮ್​ಹೌಸ್​ನಲ್ಲಿ ರೇವ್​ ಪಾರ್ಟಿ (Rave Party) ಮಾಡುವಾಗ ಹೇಮಾ ಸಿಕ್ಕಿ ಬಿದ್ದಿದ್ದರು. ಅದರ ವಿಚಾರಣೆ ಸಲುವಾಗಿ ಅವರನ್ನು ಬಂಧಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್