ಬೇಲೂರು ಬಳಿಯ ಕಾಫಿತೋಟಕ್ಕೆ ನುಗ್ಗಿದ್ದು ಒಂದಲ್ಲ ಎರಡಲ್ಲ; 25ಕ್ಕೂ ಹೆಚ್ಚು ಕಾಡಾನೆಗಳು!

ಆನೆ, ಹುಲಿ, ಚಿರತೆ ಮೊದಲಾದ ವನ್ಯಜೀವಿಗಳನ್ನು ಅವುಗಳ ಮೂಲ ವಾಸಸ್ಥಳ ಕಾಡುಗಳಲ್ಲಿ ನೋಡುವುದು ರೋಮಾಂಚನ ಮೂಡಿಸುತ್ತದೆ ಅದರೆ ಇದೇ ಪ್ರಾಣಿಗಳನ್ನು ಜನವಸತಿ ಪ್ರದೇಶಗಳಲ್ಲಿ ಕಂಡರೆ ಹೃದಯ ಬಾಯಿಗೆ ಬರುತ್ತದೆ! ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ಕಾಡಿಗೆ ಅಟ್ಟಿಸುವ ಪ್ರಯತ್ನದಲ್ಲಂತೂ ತೊಡಗಿದ್ದಾರೆ ಯಾವಾಗ ಯಶ ಕಾಣುತ್ತಾರೋ ಗೊತ್ತಿಲ್ಲ.

ಬೇಲೂರು ಬಳಿಯ ಕಾಫಿತೋಟಕ್ಕೆ ನುಗ್ಗಿದ್ದು ಒಂದಲ್ಲ ಎರಡಲ್ಲ; 25ಕ್ಕೂ ಹೆಚ್ಚು ಕಾಡಾನೆಗಳು!
|

Updated on: Nov 18, 2023 | 6:55 PM

ಹಾಸನ: ಅನೆ ಒಂದಾಗಿದ್ದರೆ ಅರಣ್ಯ ಇಲಾಖೆ ಸಿಬ್ಬಂದಿ (forest department staff) ಹರಸಾಹಸಪಟ್ಟು ವಾಪಸ್ಸು ಕಾಡಿಗಟ್ಟಬಹುದು. ಅದರೆ, ಇಲ್ನೋಡಿ ಮರಿಯಾನೆಗಳೂ ಸೇರಿದಂತೆ 25 ಕ್ಕೂ ಹೆಚ್ಚು ಕಾಡಾನೆಗಳು (wild elephants)! ಊರಿಗೆ ಬಂದಿರುವ ಈ ಬೃಹತ್ ಆನೆಹಿಂಡನ್ನು ಕಾಡಿಗೆ ವಾಪಸ್ಸು ಕಳಿಸುವುದು ಹೇಗೆ ಸ್ವಾಮಿ? ಅಂದಹಾಗೆ ಈ ದೃಶ್ಯ ಕಂಡುಬಂದಿದ್ದ್ದು ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿರುವ (Bikkod village) ಕಾಫಿ ತೋಟವೊಂದರಲ್ಲಿ. ಈ ಭಾಗದಲ್ಲಿ ಕಾಡಾನೆಗಳ ಉಪಟಳ ಜಾಸ್ತಿಯಾಗುತ್ತಿದೆ ಎಂದು ಗ್ರಾಮಗಳ ನಿವಾಸಿಗಳು ಹೇಳುತ್ತಲೇ ಇದ್ದಾರೆ. ಕಾಫಿ ಸೇರಿದಂತೆ ಬಾಳೆ, ಅಡಕೆ ತೋಟಗಳನ್ನು ಅನೆಗಳು ತುಳಿದು ಹಾಳುಮಾಡುತ್ತಿವೆಯಂತೆ. ಆನೆ, ಹುಲಿ, ಚಿರತೆ ಮೊದಲಾದ ವನ್ಯಜೀವಿಗಳನ್ನು ಅವುಗಳ ಮೂಲ ವಾಸಸ್ಥಳ ಕಾಡುಗಳಲ್ಲಿ ನೋಡುವುದು ರೋಮಾಂಚನ ಮೂಡಿಸುತ್ತದೆ ಅದರೆ ಇದೇ ಪ್ರಾಣಿಗಳನ್ನು ಜನವಸತಿ ಪ್ರದೇಶಗಳಲ್ಲಿ ಕಂಡರೆ ಹೃದಯ ಬಾಯಿಗೆ ಬರುತ್ತದೆ! ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ಕಾಡಿಗೆ ಅಟ್ಟಿಸುವ ಪ್ರಯತ್ನದಲ್ಲಂತೂ ತೊಡಗಿದ್ದಾರೆ ಯಾವಾಗ ಯಶ ಕಾಣುತ್ತಾರೋ ಗೊತ್ತಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ