Hassan: ಲಕ್ಕುಂದ ಗ್ರಾಮಕ್ಕೆ ದಾಳಿಯಿಟ್ಟ ಕಾಡಾನೆ ಹಿಂಡು, ನಿವಾಸಿಯೊಬ್ಬರ ಮನೆ ಕಂಪೌಂಡ್ ಮತ್ತು ತೋಟ ಧ್ವಂಸ

ಯಾವುದಾದರೂ ದೊಡ್ಡ ಅನಾಹುತ, ದುರದೃಷ್ಟಕರ ಘಟನೆ ಸಂಭವಿಸುವ ಮೊದಲು ಅಧಿಕಾರಿಗಳು ಆನೆ ಹಿಂಡನ್ನು ಕಾಡಿಗಟ್ಟಬೇಕೆಂದು ಜನ ಆಗ್ರಹಿಸಿದ್ದಾರೆ.

Hassan: ಲಕ್ಕುಂದ ಗ್ರಾಮಕ್ಕೆ ದಾಳಿಯಿಟ್ಟ ಕಾಡಾನೆ ಹಿಂಡು, ನಿವಾಸಿಯೊಬ್ಬರ ಮನೆ ಕಂಪೌಂಡ್ ಮತ್ತು ತೋಟ ಧ್ವಂಸ
|

Updated on: Jul 08, 2023 | 10:25 AM

ಹಾಸನ: ಕಾಡಾನೆಗಳ ಯೋಚನೆ ಯಾಕೆ ಜನರಲ್ಲಿ ಭೀತಿ ಹುಟ್ಟಿಸುತ್ತದೆ ಅಂದರೆ ಕಾರಣ ಇಲ್ಲಿದೆ ಮಾರಾಯ್ರೇ. ಜಿಲ್ಲೆಯ ಬೇಲೂರು ತಾಲ್ಲೂಕಿನ ಲಕ್ಕುಂದ ಹೆಸರಿನ ಗ್ರಾಮಕ್ಕೆ ನುಗ್ಗಿರುವ ಕಾಡಾನೆಗಳು (wild elephants) ಲಕ್ಷ್ಮಮ್ಮ (Lakshmamma) ಎನ್ನುವವರ ಮನೆ ಕಂಪೌಂಡ್ ಮತ್ತು ತೋಟವನ್ನು ಧ್ವಂಸ ಮಾಡಿವೆ. ಸ್ಥಳೀಯರು ಹೇಳುವಂತೆ ಆನೆಯೊಂದು ತನ್ನ ಮರಿಗಳೊಂದಿಗೆ ಗ್ರಾಮದ ಬಳಿ ಬೀಡು ಬಿಟ್ಟಿದೆ ಮತ್ತು ರಾತ್ರಿ ಸಮಯದಲ್ಲಿ ಅವು ಸುತ್ತಮುತ್ತಲಿನ ಗ್ರಾಮಗಳಿಗೆ ನುಗ್ಗುತ್ತಿವೆ. ನಿವಾಸಿಗಳು ಅರಣ್ಯ ಇಲಾಖೆಯ ಸಿಬ್ಬಂದಿಗೆ ವಿಷಯ ತಿಳಿಸಿದ್ದುಂಟು. ಆದರೆ, ಅವರಿಂದ ಇದುವರೆಗೆ ಯಾವುದೇ ಕ್ರಮ ಜರುಗಿಲ್ಲ. ಯಾವುದಾದರೂ ದೊಡ್ಡ ಅನಾಹುತ, ದುರದೃಷ್ಟಕರ ಘಟನೆ ಸಂಭವಿಸುವ ಮೊದಲು ಅಧಿಕಾರಿಗಳು ಆನೆ ಹಿಂಡನ್ನು ಕಾಡಿಗಟ್ಟಬೇಕೆಂದು ಜನ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​