AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

81ನೇ ವಯಸ್ಸಿಯಲ್ಲಿ MA ಪರೀಕ್ಷೆ ಬರೆದ ಕರ್ನಾಟಕದ ಅಜ್ಜ, ಇವರ ಎಕ್ಸಾಂ ತಯಾರಿ ಹೇಗಿತ್ತು ಕೇಳಿ

ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿ ಕೊಟ್ಟಿದ್ದಾರೆ. ಹೌದು...ಮೊಮ್ಮಕ್ಕಳನ್ನು ಆಡಿಸೋ ವಯಸ್ಸಿನಲ್ಲಿ ಎಂಎ ಪರೀಕ್ಷೆ ಬರೆಯುವ ಮೂಲಕ ಯುವಕರಿಗೆ ಸ್ಫೂರ್ತಿಯಾಗುದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Jun 18, 2023 | 5:52 PM

Share

ವಿಜಯಪುರ: ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿ ಕೊಟ್ಟಿದ್ದಾರೆ. ಹೌದು.. ಹೌದು…ಮೊಮ್ಮಕ್ಕಳನ್ನು ಆಡಿಸೋ ವಯಸ್ಸಿನಲ್ಲಿ ಎಂಎ ಪರೀಕ್ಷೆ ಬರೆಯುವ ಮೂಲಕ ಯುವಕರಿಗೆ ಸ್ಫೂರ್ತಿಯಾಗುದ್ದಾರೆ. ವಿಜಯಪುರ ನಗರದ ಬಿಎಲ್ ಡಿಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ (ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂಎಂ ಇಂಗ್ಲೀಷ್ ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ನಿಂಗಯ್ಯ ಒಡೆಯರ ಎನ್ನುವವರು ಗಮನ ಸೆಳೆದಿದ್ದಾರೆ. ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿರುವ ನಿಂಗಯ್ಯ ಒಡೆಯರ ಅವರದ್ದು ಇದು 5ನೇ ಸ್ನಾತಕೋತ್ತರ ಪರೀಕ್ಷೆಯಾಗಿದ್ದು, ಇವರ ಓದಿನ ಆಸಕ್ತಿ ಮತ್ತು ಪರೀಕ್ಷಾ ಸಿದ್ದತೆಗಳಿಗೆ ಇವರ ಪತ್ನಿ ಕೂಡಾ ಸಾಥ್ ನೀಡುತ್ತಿದ್ದಾರೆ.

Published On - 5:51 pm, Sun, 18 June 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ