‘ಒಳ್ಳೆಯವರಿಗೆ ಏಕೆ ಶಿಕ್ಷೆ ಆಗುತ್ತಿದೆ?’; ಸ್ಪಂದನಾ ಸಾವಿಗೆ ಮೇಘನಾ ರಾಜ್ ಬೇಸರ
ಸ್ಪಂದನಾ ಸಾವು ಅನೇಕರಿಗೆ ಶಾಕ್ ತಂದಿದೆ. ಮೇಘನಾ ರಾಜ್ ಕೂಡ ಈ ಘಟನೆಯಿಂದ ನೊಂದಿದ್ದಾರೆ. ಅವರ ರಿಯಾಕ್ಷನ್ ಹೇಗಿತ್ತು ಎಂಬುದನ್ನು ಸುಂದರ್ ರಾಜ್ ವಿವರಿಸಿದ್ದಾರೆ.
ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಇತ್ತೀಚೆಗೆ ಮೃತಪಟ್ಟರು. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಮೇಘನಾ ರಾಜ್ ಕೂಡ ಈ ಘಟನೆಯಿಂದ ನೊಂದಿದ್ದಾರೆ. ಅವರ ರಿಯಾಕ್ಷನ್ ಹೇಗಿತ್ತು ಎಂಬುದನ್ನು ಸುಂದರ್ ರಾಜ್ (Sundar Raj) ಅವರು ವಿವರಿಸಿದ್ದಾರೆ. ‘ಮೇಘನಾ ರಾಜ್ ಈ ವಿಚಾರ ಕೇಳಿ ಬ್ಲ್ಯಾಂಕ್ ಆಗಿಬಿಟ್ಟಳು. ಒಳ್ಳೆಯವರಿಗೆ ಏಕೆ ಶಿಕ್ಷೆ ಆಗುತ್ತಿದೆ ಎಂದು ನನ್ನ ಮಗಳು ಕೇಳಿದಳು. ದೇವರ ಮೇಲೆ ಇರುವ ನಂಬಿಕೆಯೇ ಹೋಗುತ್ತಿದೆ’ ಎಂದಿದ್ದಾರೆ ಸುಂದರ್ ರಾಜ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

