‘ಒಳ್ಳೆಯವರಿಗೆ ಏಕೆ ಶಿಕ್ಷೆ ಆಗುತ್ತಿದೆ?’; ಸ್ಪಂದನಾ ಸಾವಿಗೆ ಮೇಘನಾ ರಾಜ್ ಬೇಸರ
ಸ್ಪಂದನಾ ಸಾವು ಅನೇಕರಿಗೆ ಶಾಕ್ ತಂದಿದೆ. ಮೇಘನಾ ರಾಜ್ ಕೂಡ ಈ ಘಟನೆಯಿಂದ ನೊಂದಿದ್ದಾರೆ. ಅವರ ರಿಯಾಕ್ಷನ್ ಹೇಗಿತ್ತು ಎಂಬುದನ್ನು ಸುಂದರ್ ರಾಜ್ ವಿವರಿಸಿದ್ದಾರೆ.
ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಇತ್ತೀಚೆಗೆ ಮೃತಪಟ್ಟರು. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಮೇಘನಾ ರಾಜ್ ಕೂಡ ಈ ಘಟನೆಯಿಂದ ನೊಂದಿದ್ದಾರೆ. ಅವರ ರಿಯಾಕ್ಷನ್ ಹೇಗಿತ್ತು ಎಂಬುದನ್ನು ಸುಂದರ್ ರಾಜ್ (Sundar Raj) ಅವರು ವಿವರಿಸಿದ್ದಾರೆ. ‘ಮೇಘನಾ ರಾಜ್ ಈ ವಿಚಾರ ಕೇಳಿ ಬ್ಲ್ಯಾಂಕ್ ಆಗಿಬಿಟ್ಟಳು. ಒಳ್ಳೆಯವರಿಗೆ ಏಕೆ ಶಿಕ್ಷೆ ಆಗುತ್ತಿದೆ ಎಂದು ನನ್ನ ಮಗಳು ಕೇಳಿದಳು. ದೇವರ ಮೇಲೆ ಇರುವ ನಂಬಿಕೆಯೇ ಹೋಗುತ್ತಿದೆ’ ಎಂದಿದ್ದಾರೆ ಸುಂದರ್ ರಾಜ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us