‘ಒಳ್ಳೆಯವರಿಗೆ ಏಕೆ ಶಿಕ್ಷೆ ಆಗುತ್ತಿದೆ?’; ಸ್ಪಂದನಾ ಸಾವಿಗೆ ಮೇಘನಾ ರಾಜ್ ಬೇಸರ

Updated on: Aug 08, 2023 | 11:49 AM

ಸ್ಪಂದನಾ ಸಾವು ಅನೇಕರಿಗೆ ಶಾಕ್ ತಂದಿದೆ. ಮೇಘನಾ ರಾಜ್ ಕೂಡ ಈ ಘಟನೆಯಿಂದ ನೊಂದಿದ್ದಾರೆ. ಅವರ ರಿಯಾಕ್ಷನ್ ಹೇಗಿತ್ತು ಎಂಬುದನ್ನು ಸುಂದರ್ ರಾಜ್ ವಿವರಿಸಿದ್ದಾರೆ.

ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಇತ್ತೀಚೆಗೆ ಮೃತಪಟ್ಟರು. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಮೇಘನಾ ರಾಜ್ ಕೂಡ ಈ ಘಟನೆಯಿಂದ ನೊಂದಿದ್ದಾರೆ. ಅವರ ರಿಯಾಕ್ಷನ್ ಹೇಗಿತ್ತು ಎಂಬುದನ್ನು ಸುಂದರ್ ರಾಜ್ (Sundar Raj) ಅವರು ವಿವರಿಸಿದ್ದಾರೆ. ‘ಮೇಘನಾ ರಾಜ್ ಈ ವಿಚಾರ ಕೇಳಿ ಬ್ಲ್ಯಾಂಕ್ ಆಗಿಬಿಟ್ಟಳು. ಒಳ್ಳೆಯವರಿಗೆ ಏಕೆ ಶಿಕ್ಷೆ ಆಗುತ್ತಿದೆ ಎಂದು ನನ್ನ ಮಗಳು ಕೇಳಿದಳು. ದೇವರ ಮೇಲೆ ಇರುವ ನಂಬಿಕೆಯೇ ಹೋಗುತ್ತಿದೆ’ ಎಂದಿದ್ದಾರೆ ಸುಂದರ್ ರಾಜ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More