ಮಂಜು ಪಾವಗಡ ಲೈವ್ ಸಂದರ್ಶನ ನೋಡಲು ಇಲ್ಲಿ ಕ್ಲಿಕ್ ಮಾಡಿ
ಇಂದು ಮಂಜು ಪಾವಗಡ ಅವರು ಟಿವಿ9 ಕನ್ನಡ ಸ್ಟುಡಿಯೋದಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಮಂಜು ಪಾವಗಡ ಬಿಗ್ ಬಾಸ್ ಸೀಸನ್ 8ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅರವಿಂದ್ ಹಾಗೂ ಮಂಜು ನಡುವೆ ಕಿಚ್ಚ ಸುದೀಪ್ ಅವರು ಮಂಜು ಕೈ ಎತ್ತುವ ಮೂಲಕ ವಿನ್ನರ್ ಹೆಸರು ಘೋಷಣೆ ಮಾಡಿದ್ದಾರೆ. ಈ ವಿಚಾರ ಮಂಜು ಅವರ ಅಭಿಮಾನಿ ಬಳಗಕ್ಕೆ ಸಾಕಷ್ಟು ಖುಷಿ ನೀಡಿದೆ.
ಇಂದು ಮಂಜು ಪಾವಗಡ ಅವರು ಟಿವಿ9 ಕನ್ನಡ ಸ್ಟುಡಿಯೋದಲ್ಲಿ ಮಾತನಾಡುತ್ತಿದ್ದಾರೆ. ಈ ವೇಳೆ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮಂಜು ಏನೆಲ್ಲ ಮಾತನಾಡುತ್ತಿದ್ದಾರೆ ಅನ್ನೋ ವಿಚಾರ ತಿಳಿದುಕೊಳ್ಳಲು ಇಲ್ಲಿದೆ ವಿಡಿಯೋ.
ಇದನ್ನೂ ಓದಿ: ‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್ಕುಮಾರ್
Latest Videos

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು

ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
