‘ದ್ವಿತ್ವ’ ಸಿನಿಮಾದಲ್ಲಿ ಪುನೀತ್​ ಬದಲು ಬೇರೆಯವರು ನಟಿಸ್ತಾರಾ? ತಂಡದಿಂದ ಸಿಕ್ತು ಉತ್ತರ

ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಸಿನಿಮಾದಲ್ಲಿ ನಟಿಸಬೇಕಿತ್ತು. ಈ ಸಿನಿಮಾಗೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳಬೇಕಿತ್ತು. ಈ ಮೊದಲು ರಿಲೀಸ್​ ಆಗಿದ್ದ ಚಿತ್ರದ ಪೋಸ್ಟರ್​ ಸಾಕಷ್ಟು ಹೈಪ್​ ಸೃಷ್ಟಿ ಮಾಡಿತ್ತು.

‘ದ್ವಿತ್ವ’ ಸಿನಿಮಾದಲ್ಲಿ ಪುನೀತ್​ ಬದಲು ಬೇರೆಯವರು ನಟಿಸ್ತಾರಾ? ತಂಡದಿಂದ ಸಿಕ್ತು ಉತ್ತರ
| Updated By: ರಾಜೇಶ್ ದುಗ್ಗುಮನೆ

Updated on:Feb 15, 2022 | 7:28 PM

ಪುನೀತ್​ ರಾಜ್​ಕುಮಾರ್ (Puneeth Rajkumar) ‘ದ್ವಿತ್ವ’ ಸಿನಿಮಾದಲ್ಲಿ (Dvitwa Movie) ನಟಿಸಬೇಕಿತ್ತು. ಈ ಸಿನಿಮಾಗೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳಬೇಕಿತ್ತು. ಈ ಮೊದಲು ರಿಲೀಸ್​ ಆಗಿದ್ದ ಚಿತ್ರದ ಪೋಸ್ಟರ್​ ಸಾಕಷ್ಟು ಹೈಪ್​ ಸೃಷ್ಟಿ ಮಾಡಿತ್ತು. ಈ ಚಿತ್ರದ ಕೆಲಸಗಳು ಆರಂಭವಾಗುವ ಮೊದಲೇ ಪುನೀತ್​ ನಿಧನ ಹೊಂದಿದ್ದರು. ಇದು ಎಲ್ಲರಿಗೂ ಸಾಕಷ್ಟು ದುಃಖ ತಂದಿದೆ. ‘ದ್ವಿತ್ವ’ ಸಿನಿಮಾದಲ್ಲಿ ಬೇರೆ ಯಾರಾದರೂ ನಟಿಸುತ್ತಾರಾ ಎನ್ನುವ ಪ್ರಶ್ನೆಯನ್ನು ಅನೇಕರು ಕೇಳುತ್ತಿದ್ದಾರೆ. ಇದಕ್ಕೆ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಅವರು ಉತ್ತರ ನೀಡಿದ್ದಾರೆ. ‘ಅದರ ಬಗ್ಗೆ ನಾವು ಇನ್ನೂ ಯೋಚನೆ ಮಾಡಿಲ್ಲ. ಈ ಸಬ್ಜೆಕ್ಟ್​ ಇಟ್ಟುಕೊಂಡು ಬೇರೆಯಾರಿಗಾದರೂ ಮಾಡಬೇಕು ಎಂಬುದು ತಲೆಗೆ ಬರುತ್ತಿಲ್ಲ. ನಾವು ಶೂನ್ಯ ಸ್ಥಿತಿಯಲ್ಲಿದ್ದೇವೆ. ಸದ್ಯಕ್ಕಂತೂ ಆ ರೀತಿ ಆಲೋಚನೆ ಇಲ್ಲ’ ಎಂದಿದ್ದಾರೆ ಪೂರ್ಣಚಂದ್ರ ತೇಜಸ್ವಿ.

ಇದನ್ನೂ ಓದಿ: ‘ಪುನೀತ್​ ಸರ್ ಫೋಟೋ ಹಾಕಿಲ್ಲ, ತುಂಬ ಬೇಜಾರಾಯ್ತು’: ತಮ್ಮದೇ ಚಿತ್ರತಂಡದ ವಿರುದ್ಧ ವಿನೋದ್​ ಪ್ರಭಾಕರ್​ ಗರಂ

ಪುನೀತ್​ ಅಭಿನಯದ ‘ಜೇಮ್ಸ್’ ಟೀಸರ್​ ನೋಡಿ ವಿಶೇಷ ಸಾಲುಗಳನ್ನು ಬರೆದುಕೊಂಡ ನಟ ಪ್ರಭಾಸ್

Published On - 7:27 pm, Tue, 15 February 22

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​